SHOCKING : ಅಯ್ಯೋ ದೇವ್ರೇ : ‘ಸಾಕು ನಾಯಿ’ ಸತ್ತಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.!

ಬೆಂಗಳೂರು : ಸಾಕು ನಾಯಿ ಸತ್ತಿದ್ದಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವಪುರದಲ್ಲಿ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ನಾಯಿ ಚೈನ್ ನಿಂದ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.

ರಾಜಶೇಖರ್ ಎಂಬುವವರು ತಮ್ಮ ಮನೆಗೆ 9 ವರ್ಷದ ಹಿಂದೆ ಜರ್ಮನ್ ಶೆಫರ್ಡ್ ನಾಯಿ ತಂದಿದ್ದರು. ಅದಕ್ಕೆ ಬೌನ್ಸಿ ಎಂದು ನಾಮಕರಣ ಮಾಡಿದ್ದರು. ಆದರೆ ಅದು ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಬೇಸತ್ತ ರಾಜಶೇಖರ್ ನಾಯಿ ಕಟ್ಟಿದ ಚೈನ್ ನಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಾದಕನಾಯಕಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read