SHOCKING : ಚಿತ್ರದುರ್ಗದಲ್ಲಿ ಘೋರ ದುರಂತ :  ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು 11 ವರ್ಷದ ಬಾಲಕಿ ಆತ್ಮಹತ್ಯೆ.!

ಚಿತ್ರದುರ್ಗ : ಪಕ್ಕದ ಮನೆ ಸ್ನೇಹಿತೆ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಎಂದು ಗುರುತಿಸಲಾಗಿದೆ. ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಕ್ಕದ ಮನೆ ಗೆಳತಿ ಜೊತೆ ಬಾಲಕಿ ಪ್ರತಿನಿತ್ಯ ಸೈಕಲ್ ಆಡುತ್ತಿದ್ದಳು. ಅವಳು ಆಡುವುದಕ್ಕೆ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು ಸೂಸೈಡ್ ಮಾಡಿಕೊಂಡಿದ್ದಾಳೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read