SHOCKING: ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ಸಿಡಿಲು ಬಡಿದು ಮಹಿಳೆ ಸಾವು

ರಾಯಚೂರು: ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಲಿಂಗದಹಳ್ಳಿ ಸಮೀಪ ನಡೆದಿದೆ.

ದೇವಕಿ ಮ್ಯಾಗೇರಿ(40) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ನಿನ್ನೆ ಸಂಜೆ ಮಳೆ ಬರುವ ಸಂದರ್ಭದಲ್ಲಿ ದೇವಕಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮಳೆ ನಿಂತ ನಂತರ ಗ್ರಾಮಸ್ಥರು ಸ್ಥಳಕ್ಕೆ ಓಡಿ ಹೋಗಿ ನೋಡಿದಾಗ ಸಿಡಿಲು ಬಡಿದು ದೇವಕಿ ಮೃತಪಟ್ಟಿರುವುದು ಗೊತ್ತಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read