ಸಿದ್ಧರಾಮಯ್ಯ ಪರ ಪ್ರಚಾರಕ್ಕೆ ಚಿತ್ರರಂಗದ ದಂಡು: ಹೈವೋಲ್ಟೇಜ್ ವರುಣಾದಲ್ಲಿಂದು ಶಿವಣ್ಣ, ರಮ್ಯಾ, ದುನಿಯಾ ವಿಜಯ್, ಉಮಾಶ್ರೀ ಪ್ರಚಾರ

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಚಿತ್ರರಂಗದ ದಂಡೇ ಆಗಮಿಸಲಿದೆ.

ಸಿದ್ಧರಾಮಯ್ಯ ಪರವಾಗಿ ಹಲವು ನಟರು, ನಟಿಯರು ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಪ್ರಚಾರ ಕೈಗೊಂಡಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ವರುಣಾದಲ್ಲಿ ಇಂದು ಕಾಂಗ್ರೆಸ್ ಪರ ಮತ ಯಾಚಿಸಲಿದ್ದಾರೆ.

ಅಲ್ಲದೇ ನಟರಾದ ಶಿವರಾಜ್ ಕುಮಾರ್, ದುನಿಯಾ ವಿಜಯ್, ಸಾಧುಕೋಕಿಲ, ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀ ಅವರು ಸಿದ್ದರಾಮಯ್ಯ ಪರವಾಗಿ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read