ಬಾದಾಮಿ ಜನರಿಗೆ ಕೈಕೊಟ್ಟ ಸಿದ್ಧರಾಮಯ್ಯ ವರುಣಾದಲ್ಲೂ ಸೋಲ್ತಾರೆ: ಯಡಿಯೂರಪ್ಪ

ಬಾಗಲಕೋಟೆ: ಬಾದಾಮಿ ಕ್ಷೇತ್ರದ ಜನರಿಗೆ ಕೈಕೊಟ್ಟು ಸಿದ್ದರಾಮಯ್ಯ ವರುಣಾಕ್ಕೆ ಹೋದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರ ವ್ಯಾಪ್ತಿಯ ಕೆರೂರುನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಅವರು ಮಾತನಾಡಿ, ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ ಸೋಲುತ್ತಿದ್ದರು. ಈಗ ವರುಣಾ ಕ್ಷೇತ್ರದಲ್ಲಿಯೂ ಸೋಲುತ್ತಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅತಂತ್ರ ಪರಿಸ್ಥಿತಿಗೆ ಹೋಗಿದ್ದಾರೆ. ಬಾದಾಮಿಯಲ್ಲಿ ಶಾಂತಗೌಡ, ವರುಣಾದಲ್ಲಿ ವಿ. ಸೋಮಣ್ಣ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read