BIG NEWS: ಕೇಂದ್ರದ ವಿರುದ್ಧ ಸಿಎಂ ಟೀಕೆ; ಬಜೆಟ್ ಮಂಡನೆ ವೇಳೆ ವಿಪಕ್ಷ ಸದಸ್ಯರಿಂದ ಗದ್ದಲ

ಬೆಂಗಳೂರು: ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕರದ ವಿರುದ್ಧ ಟೀಕೆ ಮಾಡುತ್ತಿದ್ದಂತೆ ವಿಪಕ್ಷ ಬಿಜೆಪಿ ನಾಯಕರು ಸದನದಲ್ಲಿ ಗದ್ದಲ ಆರಂಭಿಸಿದರು.

ಬಜೆಟ್ ನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸುತ್ತೀರಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು. ಈ ವೇಳೆ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಪೀಕರ್ ಯು.ಟಿ.ಖಾದರ್ ಬಿಜೆಪಿ ಸದಸ್ಯರಿಗೆ ಮಾತನಾಡದಂತೆ ಸೂಚಿಸಿದರೂ ಕೇಳದೇ ಸರ್ಕರದ ವಿರುದ್ಧ ಹರಿಹಾಯ್ದರು.

ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣ ಮುಂದುವರೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read