KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅಕ್ರಮ ಬಡಾವಣೆಗಳ ನಿವೇಶನ ಸಕ್ರಮಕ್ಕೆ ಸರ್ಕಾರದ ಕ್ರಮ: ಬಿ ಖಾತೆ ನೀಡಲು ಸಚಿವರ ಭರವಸೆ

Published December 16, 2023 at 8:19 am
Share
SHARE

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿನ ಅಕ್ರಮ ಬಡಾವಣೆಗಳ ನಿವೇಶನಗಳನ್ನು ಸಕ್ರಮ ಮಾಡಿಕೊಡುವ ನಿಟ್ಟಿನಲ್ಲಿ ಬಿ ಖಾತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ಕೆ. ರಹೀಂ ಖಾನ್ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಜಿ.ಡಿ. ಹರೀಶ್ ಗೌಡ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಮಾಹಿತಿ ನೀಡಿ, ರಾಜ್ಯದಲ್ಲಿನ ಅಕ್ರಮ ಬಡಾವಣೆಗಳ ನಿವೇಶನ ಸಕ್ರಮಗೊಳಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮಾದರಿ ಬಿ ಖಾತೆ ನೀಡುವ ನಿಟ್ಟಿನಲ್ಲಿ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಒಂದೆರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಕ್ರಮ ಬಡಾವಣೆಯ ನಿವೇಶನಗಳ ಸಕ್ರಮ ಮಾಡಿ ಕೊಡುವ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ತಡೆಯಾಜ್ಞೆಯಾಗಿದೆ. 10 -15 ವರ್ಷಗಳಿಂದ ಇರುವ ಈ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಸಂಪುಟ ಉಪ ಸಮಿತಿ ರಚಿಸಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ಇದಕ್ಕೆ ಪರಿಹಾರ ಕಲ್ಪಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತೆ ನೀಡುವಂತೆ ಇತರೆ ಕಡೆಗಳಲ್ಲಿಯೂ ಬಿ ಖಾತೆ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

You Might Also Like

BREAKING: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಕೇಸ್ ದಾಖಲು

ಕಲ್ಯಾಣ ಕರ್ನಾಟಕ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ರೂ: ಸಿಎಂ ಸಿದ್ದರಾಮಯ್ಯ

BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

SHOCKING: ಬೀದಿ ನಾಯಿ ಕೊಂದು, ಕಣ್ಣುಗುಡ್ಡೆ ಕಿತ್ತು ಅದರೊಂದಿಗೆ ಆಟವಾಡಿದ ವ್ಯಕ್ತಿ…!

‘ಬ್ರ್ಯಾಂಡ್ ಬೆಂಗಳೂರಲ್ಲ, ಗುಂಡಿ ಬೆಂಗಳೂರು’: ಸಿಎಂ ಸಿದ್ದರಾಮಯ್ಯನವರೇ ಬಾಯಿ ಮಾತಲ್ಲಿ ಹೇಳಿದರೆ ಅಭಿವೃದ್ಧಿಯಾಗಲ್ಲ: ಸಂಸದ ಬೊಮ್ಮಾಯಿ ಆಕ್ರೋಶ

TAGGED:Sightನಿವೇಶನರಹೀಂ ಖಾನ್ಬಿ ಖಾತೆIssue B Account to RegularizeIllegal SettlementsK. Rahim Khanಅಕ್ರಮ ಬಡಾವಣೆ
Share This Article
Facebook Copy Link Print

Latest News

BREAKING: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಕೇಸ್ ದಾಖಲು
ಕಲ್ಯಾಣ ಕರ್ನಾಟಕ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ರೂ: ಸಿಎಂ ಸಿದ್ದರಾಮಯ್ಯ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ
SHOCKING: ಬೀದಿ ನಾಯಿ ಕೊಂದು, ಕಣ್ಣುಗುಡ್ಡೆ ಕಿತ್ತು ಅದರೊಂದಿಗೆ ಆಟವಾಡಿದ ವ್ಯಕ್ತಿ…!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
BIG ALERT : ‘G-mail’ ಬಳಕೆದಾರರಿಗೆ ಬಿಗ್ ಅಲರ್ಟ್ : ಹೀಗೆ ಮಾಡದಂತೆ ‘ಸೈಬರ್ ತಜ್ಞ’ರಿಂದ ಎಚ್ಚರಿಕೆ.!
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch

Entertainment

BIG NEWS: ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಸೋನು ನಿಗಮ್: ಕಾನೂನು ಸಮರಕ್ಕೆ ಮುಂದಾದ ಪೊಲೀಸರು
‘ಸ್ಕ್ವಿಡ್ ಗೇಮ್’ ಫೈನಲ್ ಫೈಟ್ : Netflix ನಲ್ಲಿ ನಾಳೆ ಕೊನೆ ಕಂತು ರಿಲೀಸ್ !
ಬರೋಬ್ಬರಿ 3,130 ಕೋಟಿ ರೂ. ಸಂಪತ್ತಿನ ಒಡೆಯ ಬಾಲಿವುಡ್‌ನ ಈ ಸ್ಟಾರ್ ಕಿಡ್ !

Sports

BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ
BREAKING: FIDE ಮಹಿಳಾ ಗ್ರ್ಯಾಂಡ್ ಸ್ವಿಸ್ ಗೆದ್ದ ವೈಶಾಲಿ ರಮೇಶ್‌ ಬಾಬು: ಪ್ರಧಾನಿ ಮೋದಿ ಅಭಿನಂದನೆ
BREAKING: ಭಾರತ ಎದುರಿನ ಪಂದ್ಯದಲ್ಲಿ ಹ್ಯಾಂಡ್ ಶೇಕ್ ವಿವಾದ: ಪಾಕಿಸ್ತಾನ ಕ್ರಿಕೆಟ್ ನ ಉನ್ನತ ಅಧಿಕಾರಿ ಅಮಾನತು

Special

ALERT : ಕಾರಿನಲ್ಲಿ ಪ್ರಯಾಣಿಸುವಾಗ ಸನ್ ರೂಫ್ ತೆರೆದು ನಿಲ್ಲದಿರಿ, ಮಕ್ಕಳ ಬಗ್ಗೆ ಜಾಗರೂಕತೆ ವಹಿಸಿ.!
ನಿಮ್ಮ ಕೈತೋಟಕ್ಕೆ ಮನೆಯಲ್ಲಿಯೇ ‘ಕೊಕೊಪಿಟ್’ ತಯಾರಿಸಿ
ಮನೆಯಲ್ಲಿಯೇ ತಯಾರಿಸಬಹುದು ಆ್ಯಪಲ್ ಸೈಡರ್ ವಿನೇಗರ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?