KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ 3 ಸಮಸ್ಯೆಗೆ ಪರಿಹಾರ: ಬೆಂಗಳೂರು ರೀತಿ ಇತರೆಡೆಯೂ ಬಿ ಖಾತೆ

Published December 9, 2023 at 5:52 am
Share
SHARE

ಬೆಳಗಾವಿ(ಸುವರ್ಣಸೌಧ): ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ 3ರ ವಿತರಣೆಯ ಲೋಪದೋಷ ಸರಿಪಡಿಸಲು ಮುಂದಿನ ಎರಡು ತಿಂಗಳಲ್ಲಿ ಸಚಿವ ಸಂಪುಟ ಉಪ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಭೀಮಣ್ಣ ನಾಯಕ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಭೀಮಣ್ಣ ನಾಯಕ ಅವರು, ಶಿರಸಿ, ಸಿದ್ದಾಪುರ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಾರಂ ನಂಬರ್ 3 ನೀಡುತ್ತಿಲ್ಲ. ಇದರಿಂದ ಪಟ್ಟಣ ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿರುವ ತಮ್ಮ ಮನೆಗಳ ನಿರ್ಮಾಣಕ್ಕೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಫಾರಂ ನಂಬರ್ 3 ರಾಜ್ಯದಾದ್ಯಂತ ಗಂಭೀರ ಸಮಸ್ಯೆಯಾಗಿದ್ದು, ಇದನ್ನು ನಿವಾರಿಸಲು ರಚಿಸಿದ ಸಂಪುಟ ಉಪ ಸಮಿತಿ ಈಗಾಗಲೇ ಎರಡು ಸಭೆ ನಡೆಸಿದೆ. ಮೂರನೇ ಸಭೆ ಶೀಘ್ರವೇ ನಡೆಯಲಿದ್ದು, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಬಿಬಿಎಂಪಿಯಲ್ಲಿ ಎ, ಬಿ ಖಾತೆ ನೀಡುವ ರೀತಿ ಇತರೆ ಪ್ರದೇಶಗಳಲ್ಲಿ ಬಿ ಖಾತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ಹಳೆಯ ಪಟ್ಟಣ ನಗರ ಪ್ರದೇಶಗಳಲ್ಲಿ ಯೋಜಿತ ನಕ್ಷೆಗಳಿರಲಿಲ್ಲ. ಫಾರಂ ಸಿ ನೀಡಲು ಯೋಜಿತ ನಕ್ಷೆ ನಿರಕ್ಷೇಪಣಾ ಪತ್ರ ಸೇರಿ ಹಲವು ಷರತ್ತು ವಿಧಿಸಲಾಗಿದೆ. ಅವು ಲಭ್ಯವಿಲ್ಲದ ಕಾರಣ ಸಮಸ್ಯೆ ಹೆಚ್ಚಿದ್ದು, ಶೀಘ್ರದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

You Might Also Like

BREAKING : ಬೀದರ್’ ನಲ್ಲಿ ಘೋರ ಘಟನೆ : ರಜೆ ಕೊಡದಿದ್ದಕ್ಕೆ ‘KKRTC’ ಬಸ್ ನಲ್ಲೇ ಚಾಲಕ ಆತ್ಮಹತ್ಯೆ.!

ಗಣೇಶನ ವಿಗ್ರಹಕ್ಕೆ ಮೊಟ್ಟೆ ಎಸೆದ ಕಿಡಿಗೇಡಿಗಳ ಕೈಗೆ ಹಗ್ಗ ಕಟ್ಟಿ ಊರೆಲ್ಲಾ ಮೆರವಣಿಗೆ : ವೀಡಿಯೋ ವೈರಲ್ |WATCH VIDEO

BREAKING : ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ : ಆರೋಪಿ ಪತಿ ಅರೆಸ್ಟ್.!

BREAKING: ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ತಪ್ಪೊಪ್ಪಿಗೆ ಕೇಸ್ ನಲ್ಲಿ ವಕೀಲನನ್ನೇ ಸಾಕ್ಷಿಯನ್ನಾಗಿ ಮಾಡಿದ SIT

JOB ALERT : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 330 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |Bank of Baroda recruitment 2025

TAGGED:ಪರಿಹಾರMinister Rahim Khanರಹೀಂ ಖಾನ್solutionLocal Bodiesಸ್ಥಳೀಯ ಸಂಸ್ಥೆಬಿ ಖಾತೆForm 3 ProblemB Account
Share This Article
Facebook Copy Link Print

Latest News

BREAKING : ಬೀದರ್’ ನಲ್ಲಿ ಘೋರ ಘಟನೆ : ರಜೆ ಕೊಡದಿದ್ದಕ್ಕೆ ‘KKRTC’ ಬಸ್ ನಲ್ಲೇ ಚಾಲಕ ಆತ್ಮಹತ್ಯೆ.!
ಗಣೇಶನ ವಿಗ್ರಹಕ್ಕೆ ಮೊಟ್ಟೆ ಎಸೆದ ಕಿಡಿಗೇಡಿಗಳ ಕೈಗೆ ಹಗ್ಗ ಕಟ್ಟಿ ಊರೆಲ್ಲಾ ಮೆರವಣಿಗೆ : ವೀಡಿಯೋ ವೈರಲ್ |WATCH VIDEO
BREAKING : ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ : ಆರೋಪಿ ಪತಿ ಅರೆಸ್ಟ್.!
BREAKING: ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ತಪ್ಪೊಪ್ಪಿಗೆ ಕೇಸ್ ನಲ್ಲಿ ವಕೀಲನನ್ನೇ ಸಾಕ್ಷಿಯನ್ನಾಗಿ ಮಾಡಿದ SIT

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಇದು ಭಾರತದ ಅತಿ ದುಬಾರಿ ರೈಲು ; ಮನೆ ಖರೀದಿಸುವಷ್ಟಿದೆ ಟಿಕೆಟ್‌ ದರ !
ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ

Entertainment

BREAKING : ಹಣಕಾಸು ವಂಚನೆ ಆರೋಪ : ಬಾಲಿವುಡ್ ನಟಿ ‘ಆಲಿಯಾ ಭಟ್’ ಮಾಜಿ ಪಿ.ಎ ಅರೆಸ್ಟ್.!
ರಾಖಿ ಸಾವಂತ್ ವಿಡಿಯೋ ವೈರಲ್: ವೃದ್ಧನ ಗೋಡಂಬಿ ತಟ್ಟೆಯಲ್ಲಿ ಕೂದಲು..! ನಂತರ ಸಿಕ್ತು ಅಸಲಿ ಸತ್ಯ | Viral Video
BREAKING NEWS: ಮಾದಕ ದ್ರವ್ಯ ಸೇವನೆ ಪ್ರಕರಣದಲ್ಲಿ ಖ್ಯಾತ ನಟ ಶ್ರೀಕಾಂತ್ ಅರೆಸ್ಟ್

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ಜಸ್ಟ್ 1 ರೂ. ಖರ್ಚಿನಲ್ಲಿ ನಿಮ್ಮ ಮನೆಗೆ ಹಲ್ಲಿ, ಜಿರಳೆ ಬರದಂತೆ ಮಾಡಲು ಇಲ್ಲಿದೆ ಟಿಪ್ಸ್.!
ಗಿಡಗಳಿಗೆ ನೀರು ಹಾಕಲು ಮಾಡಿ ಈ ಉಪಾಯ
ಮಲಗುವ ಮುನ್ನ ಈ ಕೆಲಸ ಮಾಡಿದ್ರೆ ನಿಮ್ಮ ಜೊತೆಗಿರುತ್ತೆ “ಯಶಸ್ಸು”

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?