KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ 3 ಸಮಸ್ಯೆಗೆ ಪರಿಹಾರ: ಬೆಂಗಳೂರು ರೀತಿ ಇತರೆಡೆಯೂ ಬಿ ಖಾತೆ

Published December 9, 2023 at 5:52 am
Share
SHARE

ಬೆಳಗಾವಿ(ಸುವರ್ಣಸೌಧ): ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ 3ರ ವಿತರಣೆಯ ಲೋಪದೋಷ ಸರಿಪಡಿಸಲು ಮುಂದಿನ ಎರಡು ತಿಂಗಳಲ್ಲಿ ಸಚಿವ ಸಂಪುಟ ಉಪ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಭೀಮಣ್ಣ ನಾಯಕ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಭೀಮಣ್ಣ ನಾಯಕ ಅವರು, ಶಿರಸಿ, ಸಿದ್ದಾಪುರ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಾರಂ ನಂಬರ್ 3 ನೀಡುತ್ತಿಲ್ಲ. ಇದರಿಂದ ಪಟ್ಟಣ ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿರುವ ತಮ್ಮ ಮನೆಗಳ ನಿರ್ಮಾಣಕ್ಕೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಫಾರಂ ನಂಬರ್ 3 ರಾಜ್ಯದಾದ್ಯಂತ ಗಂಭೀರ ಸಮಸ್ಯೆಯಾಗಿದ್ದು, ಇದನ್ನು ನಿವಾರಿಸಲು ರಚಿಸಿದ ಸಂಪುಟ ಉಪ ಸಮಿತಿ ಈಗಾಗಲೇ ಎರಡು ಸಭೆ ನಡೆಸಿದೆ. ಮೂರನೇ ಸಭೆ ಶೀಘ್ರವೇ ನಡೆಯಲಿದ್ದು, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಬಿಬಿಎಂಪಿಯಲ್ಲಿ ಎ, ಬಿ ಖಾತೆ ನೀಡುವ ರೀತಿ ಇತರೆ ಪ್ರದೇಶಗಳಲ್ಲಿ ಬಿ ಖಾತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ಹಳೆಯ ಪಟ್ಟಣ ನಗರ ಪ್ರದೇಶಗಳಲ್ಲಿ ಯೋಜಿತ ನಕ್ಷೆಗಳಿರಲಿಲ್ಲ. ಫಾರಂ ಸಿ ನೀಡಲು ಯೋಜಿತ ನಕ್ಷೆ ನಿರಕ್ಷೇಪಣಾ ಪತ್ರ ಸೇರಿ ಹಲವು ಷರತ್ತು ವಿಧಿಸಲಾಗಿದೆ. ಅವು ಲಭ್ಯವಿಲ್ಲದ ಕಾರಣ ಸಮಸ್ಯೆ ಹೆಚ್ಚಿದ್ದು, ಶೀಘ್ರದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

You Might Also Like

BREAKING: ಅಕ್ರಮವಾಗಿ ಸಂಗ್ರಹಿಸಿದ್ದ 300 ಚೀಲ ಯೂರಿಯಾ ವಶಕ್ಕೆ: ಓರ್ವ ಅರೆಸ್ಟ್

BREAKING: 9 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್, ವಿದೇಶಿ ಸಿಗರೇಟ್‌ ವಶಕ್ಕೆ

ಪ್ರಯಾಣಿಕರೇ ಗಮನಿಸಿ: ತಾಳಗುಪ್ಪ-ಯಶವಂತಪುರ ರೈಲು ಸಮಯ ಪರಿಷ್ಕರಣೆ

BREAKING: ಖ್ಯಾತ ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಮತ್ತೆ ಗುಂಡಿನ ದಾಳಿ: ಒಂದು ತಿಂಗಳಲ್ಲಿ 2ನೇ ಘಟನೆ

ಬೆಂಗಳೂರಿನಲ್ಲಿ ಸ್ನೇಹಿತೆಯೊಂದಿಗೆ ಕನ್ನಡ ಕವಿತೆ ಹಾಡಿದ ರಷ್ಯಾ ಪುಟ್ಟ ಹುಡುಗಿ ವಿಡಿಯೋ ವೈರಲ್

TAGGED:ಪರಿಹಾರMinister Rahim Khanರಹೀಂ ಖಾನ್solutionLocal Bodiesಸ್ಥಳೀಯ ಸಂಸ್ಥೆಬಿ ಖಾತೆForm 3 ProblemB Account
Share This Article
Facebook Copy Link Print

Latest News

BREAKING: ಅಕ್ರಮವಾಗಿ ಸಂಗ್ರಹಿಸಿದ್ದ 300 ಚೀಲ ಯೂರಿಯಾ ವಶಕ್ಕೆ: ಓರ್ವ ಅರೆಸ್ಟ್
BREAKING: 9 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್, ವಿದೇಶಿ ಸಿಗರೇಟ್‌ ವಶಕ್ಕೆ
ಪ್ರಯಾಣಿಕರೇ ಗಮನಿಸಿ: ತಾಳಗುಪ್ಪ-ಯಶವಂತಪುರ ರೈಲು ಸಮಯ ಪರಿಷ್ಕರಣೆ
BREAKING: ಖ್ಯಾತ ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಮತ್ತೆ ಗುಂಡಿನ ದಾಳಿ: ಒಂದು ತಿಂಗಳಲ್ಲಿ 2ನೇ ಘಟನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Automotive

ಇದು ಭಾರತದ ಅತಿ ದುಬಾರಿ ರೈಲು ; ಮನೆ ಖರೀದಿಸುವಷ್ಟಿದೆ ಟಿಕೆಟ್‌ ದರ !
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ

Entertainment

BREAKING : ಹಿರಿಯ ನಟಿ ಬಿ.ಸರೋಜಾ ದೇವಿ ನಿಧನ, ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ.!
BREAKING : ಕುಟುಂಬ ಸಮೇತ ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಭೇಟಿ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ಹೃದಯ ಹಾಗೂ ಮನಸ್ಸಿನ ಆರೋಗ್ಯ ವರ್ಧನೆಗೆ ಇಲ್ಲಿದೆ ಟಿಪ್ಸ್
ಪ್ರಧಾನಿ ಮೋದಿಯವರ ರಕ್ಷಣೆಗಿರುವ SPG ಕಮಾಂಡೋಗಳಿಗೆ ಸಿಗುವ ಸೌಲಭ್ಯಗಳೇನು ? ಇಲ್ಲಿದೆ ವಿವರ !
ತಿಳಿಯೋಣ ಚಂದ್ರನ ಬಗೆಗಿನ ಮೋಜಿನ ಸಂಗತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?