KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ 3 ಸಮಸ್ಯೆಗೆ ಪರಿಹಾರ: ಬೆಂಗಳೂರು ರೀತಿ ಇತರೆಡೆಯೂ ಬಿ ಖಾತೆ

Published December 9, 2023 at 5:52 am
Share
SHARE

ಬೆಳಗಾವಿ(ಸುವರ್ಣಸೌಧ): ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ 3ರ ವಿತರಣೆಯ ಲೋಪದೋಷ ಸರಿಪಡಿಸಲು ಮುಂದಿನ ಎರಡು ತಿಂಗಳಲ್ಲಿ ಸಚಿವ ಸಂಪುಟ ಉಪ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಭೀಮಣ್ಣ ನಾಯಕ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಭೀಮಣ್ಣ ನಾಯಕ ಅವರು, ಶಿರಸಿ, ಸಿದ್ದಾಪುರ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಾರಂ ನಂಬರ್ 3 ನೀಡುತ್ತಿಲ್ಲ. ಇದರಿಂದ ಪಟ್ಟಣ ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿರುವ ತಮ್ಮ ಮನೆಗಳ ನಿರ್ಮಾಣಕ್ಕೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಫಾರಂ ನಂಬರ್ 3 ರಾಜ್ಯದಾದ್ಯಂತ ಗಂಭೀರ ಸಮಸ್ಯೆಯಾಗಿದ್ದು, ಇದನ್ನು ನಿವಾರಿಸಲು ರಚಿಸಿದ ಸಂಪುಟ ಉಪ ಸಮಿತಿ ಈಗಾಗಲೇ ಎರಡು ಸಭೆ ನಡೆಸಿದೆ. ಮೂರನೇ ಸಭೆ ಶೀಘ್ರವೇ ನಡೆಯಲಿದ್ದು, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಬಿಬಿಎಂಪಿಯಲ್ಲಿ ಎ, ಬಿ ಖಾತೆ ನೀಡುವ ರೀತಿ ಇತರೆ ಪ್ರದೇಶಗಳಲ್ಲಿ ಬಿ ಖಾತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ಹಳೆಯ ಪಟ್ಟಣ ನಗರ ಪ್ರದೇಶಗಳಲ್ಲಿ ಯೋಜಿತ ನಕ್ಷೆಗಳಿರಲಿಲ್ಲ. ಫಾರಂ ಸಿ ನೀಡಲು ಯೋಜಿತ ನಕ್ಷೆ ನಿರಕ್ಷೇಪಣಾ ಪತ್ರ ಸೇರಿ ಹಲವು ಷರತ್ತು ವಿಧಿಸಲಾಗಿದೆ. ಅವು ಲಭ್ಯವಿಲ್ಲದ ಕಾರಣ ಸಮಸ್ಯೆ ಹೆಚ್ಚಿದ್ದು, ಶೀಘ್ರದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

You Might Also Like

BREAKING : ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಕೇಸ್ : ಸೆಕ್ಯೂರಿಟಿ ಗಾರ್ಡ್ ಅರೆಸ್ಟ್,  ಬಂಧಿತರ ಸಂಖ್ಯೆ ನಾಲ್ಕಕ್ಕೇರಿಕೆ.!

SHOCKING NEWS: ಬ್ಲ್ಯಾಕ್ ಮ್ಯಾಜಿಕ್ ಗಾಗಿ ತಾನೇ ಸಾಕಿದ ನಾಯಿಗಳನ್ನು ಕೊಂದ ಮಹಿಳೆ!

BREAKING : ಜು. 2 ರಿಂದ 9 ರವರೆಗೆ ಪ್ರಧಾನಿ ಮೋದಿ ವಿದೇಶ ಪ್ರವಾಸ ನಿಗದಿ : ಐದು ರಾಷ್ಟ್ರಗಳಿಗೆ ಭೇಟಿ |P.M Modi

BREAKING: ಪ್ರವಾಸಿಗರ ಬಸ್ ಪಲ್ಟಿ: ಮೂವರಿಗೆ ಗಂಭೀರ ಗಾಯ

BREAKING : ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ‘ಗ್ಯಾಂಗ್ ರೇಪ್’ ಕೇಸ್ : ವೈದ್ಯಕೀಯ ವರದಿಯಲ್ಲಿ ಬೆಚ್ಚಿ ಬೀಳಿಸೋ ಸಂಗತಿ ಬಯಲು.!

TAGGED:ಪರಿಹಾರMinister Rahim Khanರಹೀಂ ಖಾನ್solutionLocal Bodiesಸ್ಥಳೀಯ ಸಂಸ್ಥೆಬಿ ಖಾತೆForm 3 ProblemB Account
Share This Article
Facebook Copy Link Print

Latest News

BREAKING : ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಕೇಸ್ : ಸೆಕ್ಯೂರಿಟಿ ಗಾರ್ಡ್ ಅರೆಸ್ಟ್,  ಬಂಧಿತರ ಸಂಖ್ಯೆ ನಾಲ್ಕಕ್ಕೇರಿಕೆ.!
SHOCKING NEWS: ಬ್ಲ್ಯಾಕ್ ಮ್ಯಾಜಿಕ್ ಗಾಗಿ ತಾನೇ ಸಾಕಿದ ನಾಯಿಗಳನ್ನು ಕೊಂದ ಮಹಿಳೆ!
BREAKING : ಜು. 2 ರಿಂದ 9 ರವರೆಗೆ ಪ್ರಧಾನಿ ಮೋದಿ ವಿದೇಶ ಪ್ರವಾಸ ನಿಗದಿ : ಐದು ರಾಷ್ಟ್ರಗಳಿಗೆ ಭೇಟಿ |P.M Modi
BREAKING: ಪ್ರವಾಸಿಗರ ಬಸ್ ಪಲ್ಟಿ: ಮೂವರಿಗೆ ಗಂಭೀರ ಗಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

Shocking: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು ; ವ್ಯಕ್ತಿ ಸಜೀವ ದಹನ
ಹೊಸ ಕಾರು ಡೆಲಿವರಿ ವೇಳೆ ಅಗಲಿದ ಪತ್ನಿ ನೆನಪು ; ಕಣ್ಣೀರಿಟ್ಟ ಪತಿ | Watch
FACT CHECK : 3,000 ಕ್ಕಿಂತ ಹೆಚ್ಚಿನ ‘UPI’ ವಹಿವಾಟುಗಳ ಮೇಲೆ ಶುಲ್ಕ..? : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!

Entertainment

BIG NEWS : ಖ್ಯಾತ ನಟಿ ಜೊತೆ ಹಸೆಮಣೆ ಏರಲು ಸಜ್ಜಾದ ಕಾಲಿವುಡ್ ನಟ ವಿಶಾಲ್, ಮದುವೆ ಡೇಟ್ ಕೂಡ ಫಿಕ್ಸ್.!
BREAKING : ನಟಿ ರನ್ಯಾರಾವ್ ಗೆ ಮತ್ತೊಂದು ಬಿಗ್ ಶಾಕ್ : ವಿಚ್ಚೇದನ ಕೋರಿ ಕೋರ್ಟ್’ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಸಿದ್ದತೆ.!
BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ‘ಮಡೆನೂರು ಮನು’ ವಿರುದ್ಧ ಅತ್ಯಾಚಾರ ಆರೋಪ : ‘FIR’ ದಾಖಲು

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಇನ್ವರ್ಟರ್ ಬ್ಯಾಟರಿ ಎಲ್ಲಿದ್ರೆ ಸೇಫ್ ? ಇಲ್ಲಿದೆ ಟಿಪ್ಸ್
ಈ ರೀತಿ ಹಲ್ಲುಜ್ಜುವ ಅಭ್ಯಾಸ ನಿಮ್ಮಲ್ಲಿದ್ದರೆ ಇಂದೇ ಬಿಟ್ಟು ಬಿಡಿ……!
ಪ್ರಯಾಣದ ವೇಳೆ ವಾಕರಿಕೆ, ವಾಂತಿ ಸಮಸ್ಯೆಗೆ ಇಲ್ಲಿದೆ ಪರಿಹಾರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?