ಮೌಢ್ಯತೆ ಹೋಗಲಾಡಿಸಲು ಗೊಲ್ಲರಹಟ್ಟಿಗಳಲ್ಲಿ ಸರ್ಕಾರದಿಂದ ವಿಶೇಷ ಜಾಗೃತಿ ಕಾರ್ಯಕ್ರಮ : ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು : ಮೌಢ್ಯತೆ ಹೋಗಲಾಡಿಸಲು ಗೊಲ್ಲರಹಟ್ಟಿಗಳಲ್ಲಿ ಸರ್ಕಾರದಿಂದ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು ಕಂದಾಚಾರ, ಮೌಢ್ಯಾಚರಣೆ, ಅನಿಷ್ಠ ಪದ್ಧತಿ ನಿರ್ಮೂಲನೆ ಕಾನೂನು ಅಸ್ತ್ರದಿಂದಷ್ಟೇ ಸಾಧ್ಯವಿಲ್ಲ. ಸಮಾಜದ ಆಲೋಚನೆ ದಿಕ್ಕು ಬದಲಾಗಬೇಕು. ಅಮಾನವೀಯ ಪದ್ಧತಿ ಹಾಗೂ ವಾಮಾಚಾರಗಳ ಪ್ರತಿಬಂಧ ಮತ್ತು ನಿರ್ಮೂಲನೆ ವಿಧೇಯಕ – 2017 ಜಾರಿಗೊಳಿಸಲಾಗಿದೆ. ಮೌಢ್ಯತೆ ಹೋಗಲಾಡಿಸಲು ಕಾನೂನಿನ ಜೊತೆಗೆ ಸಾಮಾಜಿಕ ಜಾಗೃತಿ ಕೂಡ ಮುಖ್ಯ. ಗೊಲ್ಲರಹಟ್ಟಿಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read