alex Certify ಕಂಪನಿ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ದಾವೆ ಹಿಂಪಡೆಯಲು ಮುಂದಾದ ಸಚಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಪನಿ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ದಾವೆ ಹಿಂಪಡೆಯಲು ಮುಂದಾದ ಸಚಿನ್

ಪ್ರಾಯೋಜಕತ್ವ ಒಪ್ಪಂದದ ನಿಯಮ ಪಾಲಿಸುವಲ್ಲಿ ವಿಫಲವಾಗಿದ್ದ ಆಸ್ಟ್ರೇಲಿಯಾದ ಸ್ಪಾರ್ಟನ್ ಕಂಪನಿ ವಿರುದ್ಧ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮೊಕದ್ದಮೆ ಹೂಡಿದ್ದು, ಈಗ ಕಂಪನಿ ಕ್ಷಮೆ ಕೇಳಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.

2016 ರಲ್ಲಿ ಸಚಿನ್ ಅವರ ಜೊತೆ ಒಪ್ಪಂದ ಮಾಡಿಕೊಂಡಿದ್ದ ಸ್ಪಾರ್ಟನ್ ಕಂಪನಿ ಬ್ಯಾಟ್ ಪ್ರಚಾರದ ರಾಯಭಾರಿಯನ್ನಾಗಿಸಿತ್ತು. ಆದರೆ ಒಪ್ಪಂದ ಮಾಡಿಕೊಂಡ ಪ್ರಕಾರ ಸಚಿನ್ ತೆಂಡೂಲ್ಕರ್ ಅವರಿಗೆ ಸಂಭಾವನೆ ಮತ್ತು ರಾಯಧನವನ್ನು ನೀಡುವಲ್ಲಿ ಕಂಪನಿ ವಿಫಲವಾಗಿತ್ತು.

ಈ ಹಿನ್ನೆಲೆಯಲ್ಲಿ ಸಚಿನ್ ತೆಂಡೂಲ್ಕರ್ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದು, ಇದೀಗ ಸ್ಟಾರ್ಟನ್ ಕಂಪನಿ ತಾನು ಒಪ್ಪಂದ ನಿಯಮ ಪಾಲಿಸುವಲ್ಲಿ ವಿಫಲವಾಗಿದ್ದಕ್ಕೆ ಕ್ಷಮೆ ಯಾಚಿಸಿದೆ. ಹೀಗಾಗಿ ಪ್ರಕರಣ ಹಿಂಪಡೆಯಲು ಸಚಿನ್ ತೆಂಡೂಲ್ಕರ್ ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...