alex Certify IPL ಆರಂಭಕ್ಕೂ ಮೊದಲೇ ಧೋನಿ ನಾಯಕತ್ವದ ಚೆನ್ನೈ ತಂಡಕ್ಕೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ಆರಂಭಕ್ಕೂ ಮೊದಲೇ ಧೋನಿ ನಾಯಕತ್ವದ ಚೆನ್ನೈ ತಂಡಕ್ಕೆ ಬಿಗ್ ಶಾಕ್

ನವದೆಹಲಿ: ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಹರ್ಭಜನ್ ಸಿಂಗ್ ಹೊರಬಿದ್ದಿದ್ದಾರೆ.

ವೈಯಕ್ತಿಕ ಕಾರಣ ನೀಡಿದ್ದ ಸುರೇಶ್ ರೈನಾ ಅವರು ಮೊದಲೇ ವಾಪಸಾಗಿದ್ದಾರೆ. ಯುಎಇನಲ್ಲಿ ಐಪಿಎಲ್ ಟೂರ್ನಿ ನಡೆಯಲಿದ್ದು, ಸುರೇಶ್ ರೈನಾ ವಾಪಸಾದ ನಂತರ ಹರ್ಭಜನ್ ಕೂಡ ತಾವು ಈ ಬಾರಿಯ ಐಪಿಎಲ್ ನಲ್ಲಿ ಆಡುತ್ತಿಲ್ಲವೆಂದು ತಿಳಿಸಿದ್ದಾರೆ.

ಚೆನ್ನೈ ತಂಡದ ಇಬ್ಬರು ಆಟಗಾರರು, ಸೇರಿದಂತೆ ತಂಡದ ಅಧಿಕಾರಿಗಳು, ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಗುಣಮುಖರಾಗುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...