alex Certify ರೋಚಕ ಗೆಲುವಿನೊಂದಿಗೆ ಏಕದಿನ ಸರಣಿ ಜಯಿಸಿದ ಭಾರತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೋಚಕ ಗೆಲುವಿನೊಂದಿಗೆ ಏಕದಿನ ಸರಣಿ ಜಯಿಸಿದ ಭಾರತ

ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 3 ವಿಕೆಟ್ ಗಳ ರೋಚಕ ಜಯ ಗಳಿಸಿದ್ದು, 2 -0 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 275 ರನ್ ಗಳಿಸಿತ್ತು. ಆವಿಷ್ಕಾ 50, ಮಿನೋದ್ 36, ಚರಿತ್ ಅಸಲಂಕ 65,ಚಮಿಕಾ ಕರುಣರತ್ನೆ ಅಜೇಯ 44 ರನ್ ಗಳಿಸಿದರು. ಭಾರತದ ಪರ ಭುವನೇಶ್ವರ್ 3, ದೀಪಕ್ ಚಹರ್ 2, ಚಾಹಲ್ 3 ವಿಕೆಟ್ ಪಡೆದರು.

ಗೆಲುವಿನ ಗುರಿ ಬೆನ್ನತ್ತಿದ ಭಾರತ 49.1 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿ ಗೆಲುವಿನ ನಗೆ ಬೀರಿದೆ. ಪೃಥ್ವಿ ಶಾ 13, ಶಿಖರ್ ಧವನ್ 29, ಮನೀಶ್ ಪಾಂಡೆ 37, ಸೂರ್ಯಕುಮಾರ್ 53, ಕೃನಾಲ್ ಪಾಂಡ್ಯ 35, ದೀಪಕ್ ಚಹರ್ ಅಜೇಯ 69, ಭುವನೇಶ್ವರ್ ಅಜೇಯ 19 ರನ್ ಗಳಿಸಿದರು. ಎರಡು ವಿಕೆಟ್ ಗಳಿಸಿ ಅಜೇಯ 69 ರನ್ ಗಳಿಸಿದ ದೀಪಕ್ ಚಹರ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Pokud přidáte tuto složku – Proč se zamlžují okna v autě: příčiny Okroshka: дешевое лекарство со скорыми результатами в унитазной чашке Jak si umýt vlasy a vyléčit Jak efektivně odstranit skvrny z ubrusů: tipy pro Jarní superpotravina: recept