alex Certify ಟಿ20 ವಿಶ್ವಕಪ್: ಭಾರತಕ್ಕೆ ಭರ್ಜರಿ ಜಯ, ಸೆಮಿಫೈನಲ್ ಕನಸು ಜೀವಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ20 ವಿಶ್ವಕಪ್: ಭಾರತಕ್ಕೆ ಭರ್ಜರಿ ಜಯ, ಸೆಮಿಫೈನಲ್ ಕನಸು ಜೀವಂತ

ದುಬೈನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ಗಳಿಸಿದ್ದು ಇದರೊಂದಿಗೆ ಭಾರತದ ಸೆಮಿಫೈನಲ್ ಕನಸು ಜೀವಂತವಾಗಿದೆ.

ಸ್ಕಾಟ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ ಸಿಕ್ಕಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಸಾಧ್ಯತೆ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕೆಎಲ್ ರಾಹುಲ್ 19 ಎಸೆತಗಳಲ್ಲಿ 50 ರನ್ ಗಳಿಸಿದ್ದು, ರೋಹಿತ್ 16 ಎಸೆತಗಳಲ್ಲಿ 30 ರನ್ ಗಳಿಸಿದ್ದಾರೆ ಭಾರತದ ಪರ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ 3, ಬೂಮ್ರಾ 2 ವಿಕೆಟ್ ಪಡೆದಿದ್ದಾರೆ.

ಈ ಗೆಲುವಿನೊಂದಿಗೆ ಭಾರತ ಅಂಕಪಟ್ಟಿಯಲ್ಲಿ 3 ನೇ ಸ್ಥಾನಕ್ಕೇರಿದೆ. ನ್ಯೂಜಿಲೆಂಡ್, ಆಫ್ಘಾನಿಸ್ತಾನಕ್ಕಿಂತ ಭಾರತದ ನೆಟ್ ರನ್ ರೇಟ್ ಉತ್ತಮವಾಗಿದೆ.

ಸ್ಕಾಟ್ಲೆಂಡ್ 85 /10(17.4), ಭಾರತ 89/2(6.3)

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...