alex Certify ʼIPLʼ ಆರಂಭದ ಹೊತ್ತಲ್ಲೇ ಚೆನ್ನೈ ತಂಡಕ್ಕೆ ಮತ್ತೊಂದು ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼIPLʼ ಆರಂಭದ ಹೊತ್ತಲ್ಲೇ ಚೆನ್ನೈ ತಂಡಕ್ಕೆ ಮತ್ತೊಂದು ಶಾಕ್

ಇಂಡಿಯನ್ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿ ಆರಂಭವಾಗಲು ಕೆಲವೇ ದಿನ ಬಾಕಿ ಉಳಿದಿರುವಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಟೂರ್ನಿ ಆರಂಭಕ್ಕೆ ಮೊದಲೇ ಇಬ್ಬರು ಆಟಗಾರರ ನಿರ್ಗಮನವಾಗಿರುವುದು ತಂಡಕ್ಕೆ ಆಘಾತ ತಂದಿದೆ. ತಂಡದ ಹಲವು ಆಟಗಾರರಿಗೆ ಮತ್ತು ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ.

ಈಗ ತಂಡದ ಆಟಗಾರ ಋತುರಾಜ್ ಗಾಯಕವಾಡ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಅವರು ಕ್ವಾರಂಟೈನ್ ನಲ್ಲಿ ಮುಂದುವರೆಯಲಿದ್ದಾರೆ. ಸೆಪ್ಟಂಬರ್ 19 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ತಂಡ ಆಡಬೇಕಿದೆ. ಋತುರಾಜ್ ಗಾಯಕ್ವಾಡ್ ಅವರನ್ನು ಕಣಕ್ಕಿಳಿಸಲು ತಯಾರಿ ಮಾಡಿಕೊಂಡಿದ್ದ ತಂಡ ಈಗ ಬದಲಿ ಆಟಗಾರನ ಕಣಕ್ಕಿಳಿಸಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...