alex Certify BREAKING: ನೀರಜ್ ಚೋಪ್ರಾ ಸೇರಿ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ, ನ. 13 ರಂದು ಪ್ರದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನೀರಜ್ ಚೋಪ್ರಾ ಸೇರಿ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ, ನ. 13 ರಂದು ಪ್ರದಾನ

ನವದೆಹಲಿ: ನೀರಜ್ ಚೋಪ್ರಾ (ಅಥ್ಲೆಟಿಕ್ಸ್), ರವಿಕುಮಾರ್ (ಕುಸ್ತಿ), ಲೊವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್) ಮತ್ತು ಶ್ರೀಜೇಶ್ ಪಿಆರ್ (ಹಾಕಿ) ಸೇರಿದಂತೆ 12 ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಗುವುದು.

ಪ್ಯಾರಾಲಿಂಪಿಯನ್‌ಗಳಾದ ಅವನಿ ಲೆಖರಾ, ಸುಮಿತ್ ಆಂಟಿಲ್, ಪ್ರಮೋದ್ ಭಗತ್, ಕೃಷ್ಣ ನಗರ, ಮನೀಶ್ ನರ್ವಾಲ್, ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್, ಫುಟ್‌ಬಾಲ್ ಆಟಗಾರ ಸುನಿಲ್ ಛೆಟ್ರಿ ಮತ್ತು ಹಾಕಿ ಆಟಗಾರ ಮನ್‌ಪ್ರೀತ್ ಸಿಂಗ್ ಸೇರಿದಂತೆ 12 ಕ್ರೀಡಾಪಟುಗಳು ಈ ವರ್ಷ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ.

ಕ್ರೀಡಾಪಟುಗಳಿಗೆ ನವೆಂಬರ್ 13 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಯನ್ನು ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...