alex Certify ಅಭಿಮಾನಿಗಳ ಕ್ಷಮೆಯಾಚಿಸಿದ ಶಾರುಖ್ ಖಾನ್, ಕಾರಣ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳ ಕ್ಷಮೆಯಾಚಿಸಿದ ಶಾರುಖ್ ಖಾನ್, ಕಾರಣ ಗೊತ್ತಾ…?

ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನಿರಾಶಾದಾಯಕ ಪ್ರದರ್ಶನ ನೀಡಿ ಸೋಲು ಕಂಡಿದ್ದು, ನಟ ಹಾಗೂ ಕೆಕೆಆರ್ ತಂಡದ ಮಾಲೀಕ ಶಾರುಖ್ ಖಾನ್ ಕ್ಷಮೆಯಾಚಿಸಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರಾಗಿರುವ ಶಾರುಖ್ ಖಾನ್ ತಮ್ಮ ತಂಡದ ನಿರಾಶದಾಯಕ ಪ್ರದರ್ಶನಕ್ಕಾಗಿ ಅಭಿಮಾನಿಗಳಿಗೆ ಕ್ಷಮೆಯಾಚಿಸಿದ್ದಾರೆ.

ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳ ಜಯ ಕಂಡಿದೆ. ಸೋಲಿನ ಬಗ್ಗೆ ಬೇಸರಗೊಂಡಿರುವ ಶಾರುಖ್ ಖಾನ್ ನಿರಾಶಾದಾಯಕ ಪ್ರದರ್ಶನ ನೀಡಿದ್ದಕ್ಕಾಗಿ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ. ಆದರೆ, ಇದಕ್ಕೆ ಅಭಿಮಾನಿಗಳು ಭಾರಿ ಪ್ರತಿಕ್ರಿಯೆ ನೀಡಿದ್ದು ನೀವು ಕ್ಷಮೆಯಾಚಿಸುವ ಅಗತ್ಯವಿಲ್ಲ. ಸೋಲಿಗೆ ನೀವು ಜವಾಬ್ದಾರರಲ್ಲ ಎಂದು ಹೇಳಿದ್ದಾರೆ. ಶಾರುಖ್ ಖಾನ್ ಮಾಡಿರುವ ಟ್ವೀಟ್ ಜಾಲತಾಣದಲ್ಲಿ ವೈರಲ್ ಆಗಿದೆ. 70 ಸಾವಿರಕ್ಕೂ ಅಧಿಕ ಲೈಕ್ ಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...