alex Certify ನಿರುದ್ಯೋಗ ಸಮಸ್ಯೆಯಿಂದ ಏಕಲವ್ಯ ಪ್ರಶಸ್ತಿ ವಿಜೇತೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗ ಸಮಸ್ಯೆಯಿಂದ ಏಕಲವ್ಯ ಪ್ರಶಸ್ತಿ ವಿಜೇತೆ ಆತ್ಮಹತ್ಯೆ

ಬೆಂಗಳೂರು: ಕೊರೊನಾದಿಂದ ನಿರುದ್ಯೋಗ ಸಮಸ್ಯೆ ಎದುರಾಗಿ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ವಿಜೇತ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿಲ್ಪಾ ನಾಗರಾಜ್(40) ಆತ್ಮಹತ್ಯೆ ಮಾಡಿಕೊಂಡವರು. ಜಯನಗರದಲ್ಲಿರುವ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಘಟನೆ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದ ಅವರು ಕೊರೋನಾ ಆರ್ಥಿಕ ಸಂಕಷ್ಟದಿಂದ ಖಿನ್ನತೆಗೆ ಒಳಗಾಗಿದ್ದರು. ಕೆಲಸ ಸಿಗದ ಕಾರಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ರಾಜ್ಯ ಸರ್ಕಾರ ಕೊರೋನಾ ತಡೆಗೆ ನಿರ್ಬಂಧ ಹೇರಿದ ಕಾರಣ ಈಜು ತರಬೇತಿಗೆ ಅವಕಾಶ ಸಿಕ್ಕಿರಲಿಲ್ಲ. ಇದರಿಂದ ಅವರು ಬೇಸರಗೊಂಡಿದ್ದರು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...