ಶ್ರೀ ಕೃಷ್ಣದೇವರಾಯ ವಿವಿ : ತೃತೀಯ ಲಿಂಗಿ, ದೇವದಾಸಿ ಮಕ್ಕಳ ಪ್ರವೇಶಾತಿಗೆ ಶುಲ್ಕ ವಿನಾಯಿತಿ

ಬಳ್ಳಾರಿ : ಪ್ರಸ್ತಕ ಶೈಕ್ಷಣಿಕ ಸಾಲಿನಿಂದ ಸ್ನಾತಕ, ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ತೃತೀಯ ಲಿಂಗಿ ಮತ್ತು ದೇವದಾಸಿ ಮಕ್ಕಳ ವಿದ್ಯಾರ್ಥಿಗಳಿಗೆ (ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ ಮಾತ್ರ) ಪ್ರವೇಶಾತಿಯ ಶುಲ್ಕದಿಂದ ವಿನಾಯಿತಿ ನೀಡಲಾಗುವುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್ರುದ್ರೇಶ್ ಅವರು ತಿಳಿಸಿದ್ದಾರೆ.

ಮಾನವೀಯ, ಸಾಮಾಜಿಕ, ನೈಸರ್ಗಿಕ ಸಾಮ್ಯತೆ ದೃಷ್ಟಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಸ್ನಾತಕ, ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ತೃತೀಯ ಲಿಂಗಿ ಮತ್ತು ದೇವದಾಸಿ ಮಕ್ಕಳ ವಿದ್ಯಾರ್ಥಿಗಳಿಗೆ (ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ ಮಾತ್ರ) ಪ್ರವೇಶಾತಿಯ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತಿದೆ ಎಂದು ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಿ ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read