GOOD NEWS : ರಾಜ್ಯ ಸರ್ಕಾರದಿಂದ ‘ಪ್ರವಾಸಿ ಮಿತ್ರ’ ಯೋಜನೆ ಜಾರಿ ; 50,000 ಸಾವಿರ ಯುವಕರಿಗೆ ಉದ್ಯೋಗ ಸೃಷ್ಟಿ

ಬೆಂಗಳೂರು : ರಾಜ್ಯ ಸರ್ಕಾರ ಪ್ರವಾಸಿ ಮಿತ್ರ ಯೋಜನೆ ಜಾರಿಗೊಳಿಸಿದ್ದು, ಈ ಮೂಲಕ 50 ಸಾವಿರ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ.

2026ರ ವೇಳೆಗೆ ಆತಿಥ್ಯ ವಲಯದಲ್ಲಿ 50 ಸಾವಿರ ಯುವಕರನ್ನು ಕೌಶಲಪೂರ್ಣಗೊಳಿಸಿ, ಉದ್ಯೋಗ ನೀಡುವ ಗುರಿ ಹೊಂದಿದ್ದೇವೆ. ನಮ್ಮ ಪ್ರವಾಸಿ ಮಿತ್ರ ಕಾರ್ಯಕ್ರಮದ ಮೂಲಕ 1 ಸಾವಿರ ಪ್ರವಾಸಿ ಸುಗಮಕಾರರಿಗೆ ತರಬೇತಿ ನೀಡುತ್ತಿದ್ದೇವೆ. 54 ಹೊಸ ಹೋಟೆಲ್ಗಳು ಮತ್ತು ರೆಸಾರ್ಟ್ಗಳಿಗೆ ಸಬ್ಸಿಡಿಗಳನ್ನು ಅನುಮೋದಿಸಿದ್ದೇವೆ. ರಸ್ತೆಬದಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಕ್ರೂಸ್ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಅನ್ವೇಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read