7ನೇ ವೇತನ ಆಯೋಗ ಜಾರಿಗೆ ರಾಜ್ಯ ಸರ್ಕಾರ ಬದ್ಧ : CM ಸಿದ್ಧರಾಮಯ್ಯ

ಬೆಂಗಳೂರು : ಏಳನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರಿಗೆ ಅಭಯ ನೀಡಿದ್ದಾರೆ..

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read