GOOD NEWS : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ‘ಅರಣ್ಯ ವೀಕ್ಷಕ’ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ‘ಅರಣ್ಯ ವೀಕ್ಷಕ’ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ – ಆನೆ ಸಂಘರ್ಷ ನಿಯಂತ್ರಿಸುವ ಸಲುವಾಗಿ ಆನೆ ನಿರೋಧಕ ಕಂದಕ ನಿರ್ಮಾಣ, ನಿರಂತರ ಗಸ್ತು ತಿರುಗುವುದು, ಕಾಡಾನೆ ಹಾವಳಿ ಇರುವ ಗ್ರಾಮಗಳಲ್ಲಿ ವಾಟ್ಸಾಪ್ ಗುಂಪು ರಚಿಸಿ ಆನೆ ಹಾವಳಿ ಕುರಿತು ಸಂದೇಶ ನೀಡುವುದು, ಆನೆ ಸಂಚರಿಸುವ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸುವಂತಹ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read