BIG NEWS : ‘ಭ್ರೂಣಹತ್ಯೆ’ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು : ಭ್ರೂಣಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಯಾರೇ ತಪ್ಪು ಮಾಡಿದರೂ ಅದು ಅಪ್ಪೇ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು,ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read