ನ.1 ರಂದು ‘ಕರಾಳ ದಿನ’ ಆಚರಿಸಿದ್ರೆ ಕಠಿಣ ಕ್ರಮ : ನಾಡದ್ರೋಹಿ MES ಪುಂಡರಿಗೆ ಡಿಸಿ ಎಚ್ಚರಿಕೆ..!

ಬೆಳಗಾವಿ : ನ.1 ರಂದು ಕರಾಳ ದಿನ ಆಚರಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಾಡದ್ರೋಹಿ ಎಂಇಎಸ್ ಪುಂಡರಿಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಕುಂದಾನಗರಿ ಬೆಳಗಾವಿಯಲ್ಲಿ ರಾಜ್ಯೋತ್ಸವವನ್ನು ಈಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು. ಎಂಇಎಸ್ ಕರಾಳದಿನ ಆಚರಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷತ್ ತಿಳಿಸಿದ್ದಾರೆ.

ಎಂಇಎಸ್ ಗೆ ಕರಾಳದಿನ ಆಚರಣೆಗೆ ಯಾವುದೇ ಅವಕಾಶವಿಲ್ಲ. ಅಂತಹ ಕೆಲಸಕ್ಕೆ ಮುಂದಾದರೆ ಪೊಲೀಸರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಚ್ಚರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read