KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ಶುಲ್ಕ ಮರುಪಾವತಿ ಹಣ ಜಮಾ

Published November 12, 2023 at 6:54 am
Share
SHARE

ಬೆಂಗಳೂರು: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ಶುಲ್ಕ ಮರುಪಾವತಿಯ ಮೊತ್ತವನ್ನು 10 ದಿನಗಳಲ್ಲಿ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಕಳೆದ ವರ್ಷದ ಬಾಕಿ ಪಾವತಿಗೆ ಬಜೆಟ್ ನಲ್ಲಿ ಸರ್ಕಾರ 400 ಕೋಟಿ ರೂ. ಒದಗಿಸಿದೆ. ಅದರಲ್ಲಿ 360 ಕೋಟಿ ರೂ.ಗಳನ್ನು ಜಿಲ್ಲಾವಾರು ಹಂಚಿಕೆ ಮಾಡಿ ಆರ್ಥಿಕ ಇಲಾಖೆ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳ ಖಾತೆಗೆ ಇತ್ತೀಚೆಗೆ ಗರಿಷ್ಠ 3000 ರೂ. ವರೆಗೆ ಹಣ ವರ್ಗಾವಣೆಯಾಗಿದೆ. ಸ್ಕಾಲರ್ ಶಿಪ್ ಹಾಗೂ ಶುಲ್ಕ ಮರುಪಾವತಿ ಇದೇ ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಿದ್ದು, ಸರ್ಕಾರ ಹಣ ಕಡಿತ ಮಾಡಿದೆ ಎಂಬ ಅಸಮಾಧಾನ ವ್ಯಕ್ತವಾಗಿತ್ತು.

ಇತ್ತೀಚಿಗೆ ವರ್ಗಾವಣೆಯಾಗಿರುವ ಮೊತ್ತ ಪೋಸ್ಟ್ ಮೆಟ್ರಿಕ್ಸ್ ಸ್ಕಾಲರ್ ಶಿಪ್ ಆಗಿದೆ. 10 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಯಾಗಲಿದೆ. ಕಳೆದ ವರ್ಷ ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ಸಮಸ್ಯೆಯಾಗಿತ್ತು. ಈಗ ಸಮಸ್ಯೆ ನಿವಾರಣೆಯಾಗಿದ್ದು, ವಿದ್ಯಾರ್ಥಿಗಳಿಗೆ ನೀಡುವ ಮೊತ್ತದಲ್ಲಿ ಯಾವುದೇ ಕಡಿತ ಮಾಡುತ್ತಿಲ್ಲ ಎಂದು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, 10 ದಿನದಲ್ಲಿ ವಿದ್ಯಾರ್ಥಿಗಳ ಖಾತೆಗೆ ಶುಲ್ಕ ಮರುಪಾವತಿ ಹಣ ಜಮಾ ಮಾಡುವುದಾಗಿ ಹೇಳಿದ್ದಾರೆ.

You Might Also Like

BREAKING : ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷೆ ಅವಧಿ ವಿಸ್ತರಣೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

BREAKING : ನಟ ‘ಅಲ್ಲು ಅರ್ಜುನ್’ಗೆ ಎಚ್ಚರಿಕೆ ನೀಡಿದ್ದ ಮಾಜಿ ACP ವಿಷ್ಣ ಮೂರ್ತಿ ಹೃದಯಾಘಾತದಿಂದ ನಿಧನ.!

SHOCKING : ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟೆಂಪೋ ಪಲ್ಟಿ ಭಯಾನಕ ವೀಡಿಯೋ ವೈರಲ್ |WATCH VIDEO

ಲಿಂಗತ್ವ ಅಲ್ಪಸಂಖ್ಯಾತರರ ಮೂಲ ಹಂತದ ಸಮೀಕ್ಷೆಯ ಸ್ಥಳ ಬದಲಾವಣೆ

BREAKING : ರಾಜ್ಯ ಸರ್ಕಾರದಿಂದ ಮೂವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IAS Transfer

TAGGED:StudentsFee Refund Amountaccountಶುಲ್ಕ ಮರು ಪಾವತಿtransferredಖಾತೆಗೆ ಹಣಜಮಾBackward classesMasters’ degreeಹಿಂದುಳಿದ ವರ್ಗದ ವಿದ್ಯಾರ್ಥಿಗಳು
Share This Article
Facebook Copy Link Print

Latest News

BREAKING : ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷೆ ಅವಧಿ ವಿಸ್ತರಣೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.!
BREAKING : ನಟ ‘ಅಲ್ಲು ಅರ್ಜುನ್’ಗೆ ಎಚ್ಚರಿಕೆ ನೀಡಿದ್ದ ಮಾಜಿ ACP ವಿಷ್ಣ ಮೂರ್ತಿ ಹೃದಯಾಘಾತದಿಂದ ನಿಧನ.!
SHOCKING : ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟೆಂಪೋ ಪಲ್ಟಿ ಭಯಾನಕ ವೀಡಿಯೋ ವೈರಲ್ |WATCH VIDEO
ಲಿಂಗತ್ವ ಅಲ್ಪಸಂಖ್ಯಾತರರ ಮೂಲ ಹಂತದ ಸಮೀಕ್ಷೆಯ ಸ್ಥಳ ಬದಲಾವಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ALERT : ಗೂಗಲ್’ನಲ್ಲಿ ಅಪ್ಪಿ ತಪ್ಪಿಯೂ ಇಂತಹ ವಿಷಯಗಳನ್ನ ಸರ್ಚ್ ಮಾಡಬೇಡಿ, ಜೈಲು ಶಿಕ್ಷೆ ಫಿಕ್ಸ್.!
ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!
ಬೈಕ್’ ನ ಟೈರ್’ಗೆ ಗಾಳಿ ತುಂಬಲು ‘ಮಸ್ತ್ ಐಡಿಯಾ’ ಮಾಡಿದ ಯುವಕ : ವಿಡಿಯೋ ಭಾರಿ ವೈರಲ್ |WATCH VIDEO

Entertainment

ವಿಷ್ಣುವರ್ಧನ್ ಜತೆಗೆ ಅಂಬರೀಶ್ ಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಸಿಎಂ, ಡಿಸಿಎಂಗೆ ನಟಿ ತಾರಾ ಮನವಿ
ಅಕ್ಷಯ್ ಕುಮಾರ್ ಜೊತೆ ಅಭಿನಯಿಸಿದ್ದ ನಟಿ ಈಗ ಬೌದ್ಧ ಸನ್ಯಾಸಿನಿ !
BREAKING NEWS : ಬಾಲಿವುಡ್ ನಟ ಶಾರುಖ್ ಖಾನ್, ನಟಿ ದೀಪಿಕಾ ಪಡುಕೋಣೆ ವಿರುದ್ಧ ‘FIR’ ದಾಖಲು.!

Sports

ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು
ದೆಹಲಿಯಲ್ಲಿ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ ನಲ್ಲಿ ವಿದೇಶಿ ತರಬೇತುದಾರರ ಕಚ್ಚಿದ ಬೀದಿ ನಾಯಿಗಳು

Special

ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ 10 ಮಹತ್ವದ ಸಂಗತಿ ತಿಳಿಯಿರಿ |Independence Day 2025
ಯುವಜನರೇ ಎಚ್ಚರ: ಹೆಚ್ಚುತ್ತಿರುವ ಒತ್ತಡದಿಂದ ಮೆದುಳಿನ ಆರೋಗ್ಯಕ್ಕೆ ಅಪಾಯ !
ಗ್ರಂಥಿಗಳ ಕಾರ್ಯ ಕ್ಷಮತೆ ಹೆಚ್ಚಿಸುತ್ತವೆ ಈ ಆಸನಗಳು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?