KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ಪ್ರೋತ್ಸಾಹಧನ ಜಮಾ ಶೀಘ್ರ

Published February 20, 2023 at 7:19 am
Share
SHARE

ಬೆಳಗಾವಿ: ಶೀಘ್ರವೇ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಸರ್ಕಾರ ಮುಂದಾಗಿದೆ. ಎಸ್.ಎಸ್.ಎಲ್.ಸಿ. ಮತ್ತು ಮೆಟ್ರಿಕ್ ನಂತರದ ಪ್ರತಿಭಾನ್ವಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಹಿಂದಿನ ವರ್ಷಗಳಿಗಿಂತ ಕೊರೋನೋತ್ತರ ವರ್ಷ 2021 -22, 2022 – 23ರಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಬಂದಿದ್ದರಿಂದ ಹೆಚ್ಚುವರಿ ಅನುದಾನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರವೇ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿದ್ಯಾರ್ಥಿಗಳ ಖಾತೆಗೆ ಶೀಘ್ರವೇ ಪ್ರೋತ್ಸಾಹ ಧನ ಜಮಾ ಮಾಡಲಾಗುವುದು. ಅನುದಾನ ಕೊರತೆಯಾದಲ್ಲಿ ರಾಜ್ಯ ವಲಯದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಥಮ ಪ್ರಯತ್ನದಲ್ಲಿಯೇ ಶೇಕಡ 60 ಕ್ಕಿಂತ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಪ್ರೋತ್ಸಾಹಧನಕ್ಕಾಗಿ 381.87 ಕೋಟಿ ರೂಪಾಯಿ ಅನುದಾನದಲ್ಲಿ 166 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ 118 ಕೋಟಿ ರೂ.ಗಳನ್ನು 1.02 ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ವೆಚ್ಚ ಮಾಡಲಾಗಿದ್ದು, ಉಳಿದ 48 ಕೋಟಿ ರೂ.ಗಳನ್ನು ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕಾಗಿ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ.

ವಿದ್ಯಾರ್ಥಿಗಳ ಅರ್ಜಿಗಳ ಜೇಷ್ಠತೆ ಮಾನದಂಡ ಅನುಸರಿಸಿ ಪ್ರೋತ್ಸಾಹಧನ ಪಾವತಿಸಲಾಗಿದೆ. ಎಲ್ಲಾ ಅರ್ಜಿಗಳಿಗೂ ಪ್ರೋತ್ಸಾಹಧನ ಪಾವತಿಸಲು 49 ಕೋಟಿ ರೂ. ಬೇಡಿಕೆ ಸಲ್ಲಿಕೆಯಾಗಿದ್ದು, ಶೀಘ್ರವೇ ವಿದ್ಯಾರ್ಥಿಗಳ ಖಾತೆಗೆ ಪ್ರೋತ್ಸಾಹ ಧನ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

BREAKING: ಮಾಸ್ಕ್ ಮ್ಯಾನ್ ಚಿನ್ನಯ್ಯ ಅರೆಸ್ಟ್: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

BREAKING: ವಸಂತಿ ಸಾವಿನ ಹಿಂದೆ ಸುಜಾತಾ ಭಟ್ ಕೈವಾಡ: ಸಹೋದರ ವಿಜಯ್ ಗಂಭೀರ ಆರೋಪ!

BREAKING: ಇಡಿಯಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್: 1 ಕೋಟಿ ವಿದೇಶಿ ಕರೆನ್ಸಿ ಸೇರಿ 12 ಕೋಟಿ ಹಣ ಜಪ್ತಿ!

BIG NEWS: ಗ್ರಾಮ ಪಂಚಾಯಿತಿ ಎದುರು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತ 6ನೇ ತರಗತಿ ವಿದ್ಯಾರ್ಥಿನಿ!

ಉದ್ಯೋಗ ವಾರ್ತೆ : ‘BSF’ ನಲ್ಲಿ 3,588 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |BSF Recruitment 2025

TAGGED:Studentsವಿದ್ಯಾರ್ಥಿಗಳುaccountಖಾತೆಪ್ರೋತ್ಸಾಹಧನಜಮಾIncentivesCredited
Share This Article
Facebook Copy Link Print

Latest News

BREAKING: ಮಾಸ್ಕ್ ಮ್ಯಾನ್ ಚಿನ್ನಯ್ಯ ಅರೆಸ್ಟ್: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
BREAKING: ವಸಂತಿ ಸಾವಿನ ಹಿಂದೆ ಸುಜಾತಾ ಭಟ್ ಕೈವಾಡ: ಸಹೋದರ ವಿಜಯ್ ಗಂಭೀರ ಆರೋಪ!
BREAKING: ಇಡಿಯಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್: 1 ಕೋಟಿ ವಿದೇಶಿ ಕರೆನ್ಸಿ ಸೇರಿ 12 ಕೋಟಿ ಹಣ ಜಪ್ತಿ!
BIG NEWS: ಗ್ರಾಮ ಪಂಚಾಯಿತಿ ಎದುರು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತ 6ನೇ ತರಗತಿ ವಿದ್ಯಾರ್ಥಿನಿ!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch
ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?

Entertainment

ರೈಡ್‌ 2 ಆಫರ್ ಬಂದಿದ್ದರೂ ತಿರಸ್ಕರಿಸಿದ ಇಲಿಯಾನಾ: ಕಾರಣ ಕೇಳಿದ್ರೆ ನೀವು ಅಚ್ಚರಿಪಡ್ತೀರಾ !
BREAKING: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಶಾರುಖ್, ರಾಣಿ ಮುಖರ್ಜಿ ಸೇರಿ ಇಲ್ಲಿದೆ ವಿಜೇತರ ಪೂರ್ಣ ಪಟ್ಟಿ
BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಅವಕಾಶ ಕೊಡಲ್ಲ : ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಎಚ್ಚರಿಕೆ

Sports

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL

Special

ಹಟ ಮಾಡುವ ಮಕ್ಕಳನ್ನು ಸಂಭಾಳಿಸುವುದು ಹೇಗೆ…..?
ಪ್ರತಿ ದಿನ ಆತಂಕದಲ್ಲೇ ಕಳೆಯುವವರಿಗಾಗಿ ಅನುಸರಿಸಿ ಈ ಟಿಪ್ಸ್
ನಿಮ್ಮನ್ನು ಅತಿಯಾಗಿ ಕಾಡುತ್ತಿದೆಯಾ ಮರೆಗುಳಿತನ ಸಮಸ್ಯೆ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?