ಕಿಚ್ಚ ಸುದೀಪ್ ಬರ್ತಡೇಗೆ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಅಪರೂಪದ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಘೋಷಣೆ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಹೊತ್ತಲ್ಲೇ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ಖ್ಯಾತ ಚಿತ್ರಕತೆಗಾರ ವಿಜಯೇಂದ್ರ ಪ್ರಸಾದ್, ಖ್ಯಾತ ನಿರ್ದೇಶಕ ಆರ್. ಚಂದ್ರು ನಿರ್ದೇಶನದ ಚಿತ್ರದಲ್ಲಿ ಸುದೀಪ್ ಅಭಿನಯಿಸಲಿದ್ದಾರೆ.

ಸುದೀಪ್ ಅಭಿನಯ, ವಿಜಯೇಂದ್ರ ಪ್ರಸಾದ್ ಕತೆ, ಆರ್. ಚಂದ್ರು ನಿರ್ದೇಶನ ಹೀಗೆ ಅಪರೂಪದ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಘೋಷಣೆ ಮಾಡಲಾಗಿದ್ದು, ಇದು ಸುದೀಪ್ ಹುಟ್ಟುಹಬ್ಬದ ಕೊಡುಗೆಯಾಗಿದೆ. ಚಿತ್ರದ ಕುರಿತಾದ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read