ದಾವಣಗೆರೆ, ಮಾಯಕೊಂಡ, ಜಗಳೂರು ಸೇರಿ ವಿವಿಧೆಡೆ ಬಿಜೆಪಿ ಪರ ಸುದೀಪ್ ಪ್ರಚಾರ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ನಾಳೆ ವಿವಿಧ ಕಡೆ ಪ್ರಚಾರ ಕೈಗೊಂಡಿದ್ದಾರೆ. ಮೊಳಕಾಲ್ಮೂರಿನಲ್ಲಿ ರೋಡ್ ಶೋ ಮೂಲಕ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

ಜಗಳೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ನಂತರ ಮಾಯಕೊಂಡದಲ್ಲಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸುವರು. ದಾವಣಗೆರೆ ಉತ್ತರ ಮತ್ತು ದಕ್ಷಿಣ, ಸಂಡೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಸುದೀಪ್ ರೋಡ್ ಶೋ ಮೂಲಕ ಕ್ಯಾಂಪೇನ್ ಮಾಡಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read