BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ನವದೆಹಲಿ : ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು, ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ತಡೆಯಾಜ್ಞೆ ತೆರವುಗೊಳಿಸಲು ಮನವಿ ಮಾಡಲಾಗಿತ್ತು. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ , ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಈ ಮೂಲಕ ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read