ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ : ದೇವಸ್ಥಾನದಲ್ಲಿ ಪೂಜೆ, ಬೇಗ ಹುಷಾರಾಗಿ ಬನ್ನಿ ಬಾಸ್ ಎಂದ ಫ್ಯಾನ್ಸ್..!

ಬೆಂಗಳೂರು : ಕನ್ನಡದ ನಟ ದರ್ಶನ್ ತೂಗುದೀಪ ಅವರು ಇತ್ತೀಚೆಗೆ ಗಾಯಗೊಂಡ ತಮ್ಮ ಎಡಗೈಗೆ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ.

ಗಾಯಗೊಂಡಿರುವ ಕೈಗೆ ವೈದ್ಯರು ಗುರುವಾರ ಶಸ್ತ್ರಚಿಕಿತ್ಸೆ ನಡೆಸಲಿದ್ದು, ಈ ಹಿನ್ನೆಲೆ ಅಭಿಮಾನಿಗಳು ದರ್ಶನ್ ಬೇಗ ಹುಷಾರಾಗಲೆಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಡಿ ಬಾಸ್ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಿ ಬೇಗ ಹುಷಾರಾಗಿ ಬಾಸ್ ಎಂದು ಹಾರೈಸುತ್ತಿದ್ದಾರೆ.

ಡೆವಿಲ್ ಚಿತ್ರದ ಶೂಟಿಂಗ್ ವೇಳೆ ಅವರ ಕೈಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಅವರು ಆಪರೇಷನ್ ಗೆ ಒಳಗಾಗಲಿದ್ದಾರೆ ಎಂದು ತಿಳಿದು ಬಂದಿದೆ.

https://twitter.com/DbossD56/status/1775788191192080647?ref_src=twsrc%5Egoogle%7Ctwcamp%5Eserp%7Ctwgr%5Etweet

 

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read