ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯನ್ನು 4-1 ಅಂತರದಿಂದ ಗೆದ್ದ ನಂತರ ಸೂರ್ಯಕುಮಾರ್ ಕುಮಾರ್ ಅವರು ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಅವರಿಗೆ ಟ್ರೋಫಿಯನ್ನು ಹಸ್ತಾಂತರಿಸಿದರು.
ಹಿರಿಯರಿಗೆ ವಿಶ್ರಾಂತಿ ನೀಡಿದ್ದರಿಂದ ಮತ್ತು ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರಿಂದ ಸೂರ್ಯಕುಮಾರ್ ಯಾದವ್ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದರು. ಭಾರತವು ಸರಣಿಯನ್ನು 4-1 ರಿಂದ ಗೆದ್ದುಕೊಂಡಿತು ಮತ್ತು ಕೊನೆಯ ಪಂದ್ಯವನ್ನು ಗೆದ್ದ ನಂತರ, ಸೂರ್ಯಕುಮಾರ್ ಯಾದವ್ ಅವರಿಗೆ ಸರಣಿ ವಿಜೇತ ಟ್ರೋಫಿಯನ್ನು ಹಸ್ತಾಂತರಿಸಲಾಯಿತು. ಬಳಿಕ ಸೂರ್ಯಕುಮಾರ್ ಕುಮಾರ್ ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾಗೆ ಟ್ರೋಫಿ ಹಸ್ತಾಂತರಿಸಿದರು.
ವಿಜಯವನ್ನು ಆಚರಿಸಲು ಯುವ ಆಟಗಾರ ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಅವರಿಗೆ ಹಸ್ತಾಂತರಿದ್ದಾರೆ. ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಶ್ರೇಯಸ್ ಅಯ್ಯರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ 6 ರನ್ಗಳ ಭರ್ಜರಿ ಜಯ ಸಾಧಿಸಿದೆ.
https://twitter.com/BCCI/status/1731367421649535081?ref_src=twsrc%5Etfw%7Ctwcamp%5Etweetembed%7Ctwterm%5E1731367421649535081%7Ctwgr%5E2e53fc6d3d4275bf269e74c10c6299813b8576ea%7Ctwcon%5Es1_c10&ref_url=https%3A%2F%2Fapi-news.dailyhunt.in%2F