alex Certify ಕೆ.ಕಲ್ಯಾಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾವು ಮತ್ತೆ ಒಂದಾಗ್ತೀವಿ ಎಂದ ಪ್ರೇಮಕವಿ ಪತ್ನಿ

ಬೆಳಗಾವಿ: ಯಾವುದೋ ಒಂದು ಕೆಟ್ಟ ಸಂದರ್ಭದಿಂದಾಗಿ ನಮ್ಮಿಬ್ಬರ ನಡುವೆ ಬಿರುಕುಂಟಾಗಿತ್ತು. ನನ್ನ ಮೇಲೆ ಯಾರೋ ಪ್ರಭಾವ ಬೀರಿದ್ದರು. ಆದರೀಗ ಎಲ್ಲವೂ ಸರಿ ಹೋಗಿದೆ. ನಾನು ವಿಚ್ಛೇದನ ಅರ್ಜಿ ಹಿಂಪಡೆದಿದ್ದೇನೆ. Read more…

ಪ್ರೇಮಕವಿ ಕುಟುಂಬದಲ್ಲಿ ಮೂಡಿದ ಸಂತಸ….!

ಕೆ.‌ ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಗೊತ್ತೇ ಇದೆ. ಗಂಗಾ ಕುಲಕರ್ಣಿ ಎಂಬಾಕೆಯಿಂದ ಇಡೀ ಕುಟುಂಬದಲ್ಲಿ ದೊಡ್ಡ ಅಸಮಾಧಾನ ಹಾಗೂ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. Read more…

ಕೆ.ಕಲ್ಯಾಣ್ ದಂಪತಿ ಕಲಹ: ಕುಟುಂಬಸ್ಥರಿಂದ ರಾಜಿ ಸಂಧಾನ

ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಹಿನ್ನೆಲೆಯಲ್ಲಿ ಕೆ.ಕಲ್ಯಾಣ್ ಹಾಗೂ ಅಶ್ವಿನಿ ಕುಟುಂಬದವರು ಇಬ್ಬರ ನಡುವೆ ರಾಜಿ ಸಂಧಾನ ಮಾಡುವ ಪ್ರಯತ್ನ ನಡೆಸಿದ್ದಾರೆ. ಇದಕ್ಕೂ ಮುನ್ನ ಕೆ.ಕಲ್ಯಾಣ್ ಪತ್ನಿ Read more…

ಪತ್ನಿಗೆ ಕಿರುಕುಳ ನೀಡಿಲ್ಲ: ಆದ್ರೆ ಹಣ ವರ್ಗಾವಣೆ, ಅತ್ತೆ ಆಸ್ತಿ ವರ್ಗಾವಣೆ ಹಿಂದಿನ ರಹಸ್ಯವೇನು….? ಎಂದ ಕಲ್ಯಾಣ್

ಬೆಳಗಾವಿ: ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ. ಈಗ ಅವರು ನನ್ನ ಮೇಲೆ ಏಕಾಏಕಿ ಆರೋಪ ಮಾಡಿ ವಿಚ್ಛೇದನ ಕೇಳುತ್ತಿದ್ದಾರೆ ಎಂದರೆ ಅವರು ಯಾರದೋ Read more…

ನಡೆದ ಘಟನಾವಳಿಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಕೆ. ಕಲ್ಯಾಣ್

ನನಗೂ ನನ್ನ ಹೆಂಡತಿ ನಡುವೆ ಯಾವುದೇ ರೀತಿಯ ವೈಮನಸ್ಸು ಇಲ್ಲ. ನಮ್ಮ ಮದುವೆಯಾಗಿ 14 ವರ್ಷಗಳಾಗಿವೆ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಇತ್ತೀಚೆಗೆ ಮನೆಯಲ್ಲಿ ಏನೇನೋ ನಿಗೂಢ ವಿಷಯಗಳು ನಡೆಯುತ್ತಿದ್ದವು. Read more…

ಗೀತ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯ ಕಲಹ ವಿಚಾರದಲ್ಲಿ ಬಿಗ್ ಟ್ವಿಸ್ಟ್

ಬೆಳಗಾವಿ: ಖ್ಯಾತ ಗೀತ ಸಾಹಿತಿ ಕೆ. ಕಲ್ಯಾಣ್ ಅವರ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಲ್ಯಾಣ್ ಅವರ ಪತ್ನಿ ಅಶ್ವಿನಿಯವರ ಸೋದರ ಸಂಬಂಧಿ ಬಾಗಲಕೋಟೆ ಜಿಲ್ಲೆ Read more…

ಸತ್ಯಾಸತ್ಯತೆ ಬಗ್ಗೆ ಕೋರ್ಟ್ ನಲ್ಲಿ ಗೊತ್ತಾಗುತ್ತೆ: ಪತ್ನಿ ಆರೋಪಕ್ಕೆ ಕೆ. ಕಲ್ಯಾಣ್ ಪ್ರತಿಕ್ರಿಯೆ

ಬೆಳಗಾವಿ: ಪತ್ನಿ ಅಶ್ವಿನಿ ಏನೇ ಆರೋಪ ಮಾಡಿದರೂ ಅದು ಅವರ ಅನಿಸಿಕೆಯಾಗಿದೆ ಎಂದು ಚಿತ್ರ ಸಾಹಿತಿ ಕೆ. ಕಲ್ಯಾಣ್ ಹೇಳಿದ್ದಾರೆ. ಪತ್ನಿ ಅಶ್ವಿನಿ ಅವರು ಮಾಡಿರುವ ಆರೋಪಗಳ ಕುರಿತಾಗಿ Read more…

ಚಿತ್ರ ಸಾಹಿತಿ ಕೆ.ಕಲ್ಯಾಣ್ ರಿಂದ ದೈಹಿಕ, ಮಾನಸಿಕ ಕಿರುಕುಳ: ವಿಚ್ಛೇದನ ಕೋರಿದ ಪತ್ನಿ

ಬೆಳಗಾವಿ: ವಿಚ್ಛೇದನ ಕೋರಿ ಚಿತ್ರ ಸಾಹಿತಿ ಕೆ. ಕಲ್ಯಾಣ್ ಅವರ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ಜೂನ್ 26 ರಂದು ಬೆಳಗಾವಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆ. Read more…

ಪತ್ನಿಗೆ ಕಿರುಕುಳ ನೀಡಿದ್ರಾ ಪ್ರೇಮ ಕವಿ…?: ಠಾಣೆ ಮೆಟ್ಟಿಲೇರಿದ ಕೆ.ಕಲ್ಯಾಣ್-ಅಶ್ವಿನಿ ದಾಂಪತ್ಯ ಕಲಹ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಗೀತ ಸಾಹಿತಿ, ಪ್ರೇಮ ಕವಿ ಕೆ.ಕಲ್ಯಾಣ್ ಹಾಗೂ ಪತ್ನಿ ಅಶ್ವಿನಿ ನಡುವಿನ ದಾಂಪತ್ಯ ಕಲಹ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Získejte inspiraci a tipy pro vytváření chutných jídel doma, objevte nové lifestylové triky a naučte se pěstovat zdravé plodiny ve vaší zahradě. S našimi užitečnými články a nápady získáte dovednosti potřebné pro zlepšení kvality života a radost z vaší kuchyně a zahrady. Získejte nejlepší rady a triky od našich odborníků a staničte se mistrem ve vaření, životním stylu a zahradničení. Potraviny, které nejsou vhodné k konzumaci s kávou: Jak se zbavit Neuvěřitelný trik, o kterém vědí pouze ty nejlepší hospodyňky: proč Jak se zbavit čajových usazenin na šálcích Jak se zbavit zápachu z chladničky doma: 5 osvědčených Jak snížit Proč byste neměli házet knedlíky do vroucí vody: nečekaný důvod 5 způsobů, Jak se zbavit Jak efektivně odstranit staré usazeniny Brambory se Jak rychle vyčistit Tipy pro domácnost, kuchařství a zahradničení - články plné užitečných rad a triků, které vám pomohou v každodenním životě. Navštivte náš web pro jedinečné recepty, kreativní nápady a inspiraci pro úspěšnou zahradničení!