ಶಿವಮೊಗ್ಗದಲ್ಲಿ ಮೊದಲ ಬಾರಿಗೆ ರಾಜ್ಯಮಟ್ಟದ ಬಾಕ್ಸಿಂಗ್ ಕ್ರೀಡಾಕೂಟ: ಅತ್ಯಾಧುನಿಕ ಬಾಕ್ಸಿಂಗ್ ರಿಂಗ್ ಬಳಕೆ
ಶಿವಮೊಗ್ಗ: ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆಯು 2024-25 ನೇ ಸಾಲಿನ ರಾಜ್ಯಮಟ್ಟದ…
ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ
ಶಿವಮೊಗ್ಗ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿತೆ ನಾವೆಲ್ಲ ಕ್ರೀಡೆಯನ್ನು…
BREAKING NEWS: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮುಂದುವರೆದ ಪದಕ ಬೇಟೆ: ಕಂಚಿನ ಪದಕ ಗೆದ್ದ ಕಪಿಲ್ ಪರ್ಮಾರ್: 25ಕ್ಕೆ ಏರಿದ ಭಾರತದ ಪದಕಗಳ ಸಂಖ್ಯೆ
ಕಪಿಲ್ ಪರ್ಮಾರ್ ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಜೂಡೋ ಎಂಬ…
ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ
ಕೊಪ್ಪಳ: ಟಾಟಾ ಏಸ್ ವಾಹನ ಪಲ್ಟಿಯಾಗಿ 30 ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ…
ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಮೇಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಲ್ಲೆ
ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್…
ಇಂದಿನಿಂದ ರಾಜ್ಯ ಸರ್ಕಾರಿ ನೌಕರರ `ರಾಜ್ಯಮಟ್ಟದ ಕ್ರೀಡಾಕೂಟ’ : ಭಾಗವಹಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಬೆಂಗಳೂರು : ಇಂದಿನಿಂದ ಮೂರು ದಿನ 2022-23ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ನಡೆಸಲಾಗುತ್ತಿದ್ದು, ಸದರಿ ಕ್ರೀಡಾಕೂಟವನ್ನು ಈ ಕೆಳಕಂಡಂತೆ ಆಯೋಜಿಸಲು ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು: ಸದರಿಕ್ರೀಡಾಕೂಟದಲ್ಲಿರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಯುವಸಬಲೀಕರಣಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು. ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ. ಎಲ್ಲಾಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.…
ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು : 2022-23ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ…
ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
ಧಾರವಾಡ : 2022-23 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಹಾಗೂ…