alex Certify normal | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ವರ್ ಡೌನ್ ನಿಂದ ಸ್ಥಗಿತಗೊಂಡಿದ್ದ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇವೆ ಸಹಜ ಸ್ಥಿತಿಗೆ

ನವದೆಹಲಿ: ಮೆಟಾ ಸಂಸ್ಥೆಯ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇವೆಗಳು ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಿಶ್ವವ್ಯಾಪಿ ಸ್ಥಗಿತಗೊಂಡಿದ್ದು, ಬಳಕೆದಾರರು ಪರದಾಡಿದ್ದಾರೆ. ಅನೇಕ Read more…

ಮುಟ್ಟಿನ ಸಮಯದಲ್ಲಿ ಹೊಟ್ಟೆಯಲ್ಲಿ ತೀವ್ರವಾದ ಸೆಳೆತ-ನೋವು ಸಾಮಾನ್ಯವಲ್ಲ; ಅದಕ್ಕಿರಬಹುದು ಇಂಥಾ ಗಂಭೀರ ಕಾರಣ…….!

ಮುಟ್ಟಿನ ನೋವು ಬಹುತೇಕ ಎಲ್ಲಾ ಮಹಿಳೆಯರನ್ನೂ ಕಾಡುತ್ತದೆ. ಆದರೆ ಪ್ರತಿಯೊಬ್ಬರಲ್ಲೂ ಇದು ವಿಭಿನ್ನವಾಗಿರುತ್ತದೆ. ಕೆಲವರಿಗೆ ಹೊಟ್ಟೆ ಮುರಿದಂತಾಗುವುದು, ಸೊಂಟದಲ್ಲಿ ಸೆಳೆತ, ಕೈಕಾಲುಗಳಲ್ಲಿ ಸೆಳೆತ ವಿಪರೀತವಾಗಿರುತ್ತದೆ. ನಡೆದಾಡುವುದು ಕೂಡ ಕಷ್ಟವಾಗುತ್ತಿದ್ದರೆ Read more…

Video | ಉಸಿರು ಬಿಗಿ ಹಿಡಿಯುವಂತೆ ಮಾಡುತ್ತೆ ಬಲ್ಬ್‌ ಬದಲಾಯಿಸಲು ಈತ ಮಾಡುವ ಕೆಲಸ

1,500 ಅಡಿ ಎತ್ತರದ ಗೋಪುರವನ್ನು ಹತ್ತುವುದನ್ನು ನೀವು ಊಹಿಸಬಲ್ಲಿರಾ? ಕೆಲವರಿಗೆ ಇದೊಂದು ಸಾಹಸದ ಕೆಲಸ ಆಗಿರಬಹುದು. ಯಾವಾಗಲಾದರೂ ಒಮ್ಮೆ ಈ ಸಾಹಸವನ್ನು ಕೈಗೊಳ್ಳಬಹುದು. ಆದರೆ ನಾವು ಹೇಳಹೊರಟಿರುವುದು ಇಂಥ Read more…

ವಯಸ್ಸಿಗೆ ಅನುಗುಣವಾಗಿ ಸಹಜ ರಕ್ತದೊತ್ತಡ(BP) ಎಷ್ಟಿರಬೇಕು ? ಪುರುಷರು-ಮಹಿಳೆಯರಿಗಿದೆ ವಿಭಿನ್ನ ಶ್ರೇಣಿ !

ಉದ್ವೇಗ ಮತ್ತು ಅವಸರದ ಜೀವನಶೈಲಿಯಿಂದಾಗಿ ಹೆಚ್ಚಿನ ಜನರು ರಕ್ತದೊತ್ತಡದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವರಿಗೆ ಅಧಿಕ ರಕ್ತದೊತ್ತಡವಿದ್ರೆ ಇನ್ನೊಂದಷ್ಟು ಮಂದಿ ಲೋ ಬಿಪಿ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದಾರೆ. ದೇಹದಲ್ಲಿ ರಕ್ತದೊತ್ತಡ ಎಷ್ಟಿರಬೇಕು Read more…

ಕೊರೊನಾ ಸಂದರ್ಭದಲ್ಲಿ ಎಷ್ಟಿರಬೇಕು ಆಕ್ಸಿಜನ್ ಮಟ್ಟ….?

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಮನೆಯಲ್ಲಿಯೇ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಿದೆ. ಆಸ್ಪತ್ರೆಗೆ ದಾಖಲಾಗ್ತಿರುವ ಬಹುತೇಕ ರೋಗಿಗಳಿಗೆ ಉಸಿರಾಟದ ಸಮಸ್ಯೆ ಕಾಡ್ತಿದೆ. ಆಕ್ಸಿಜನ್ ಸರಿಯಾಗಿ ಸಿಗದ ಕಾರಣ Read more…

ರೈತ ಸಮುದಾಯಕ್ಕೆ ಸಿಹಿ ಸುದ್ದಿ: ಈ ಬಾರಿಯೂ ಉತ್ತಮ ಮುಂಗಾರು

ನವದೆಹಲಿ: ಖಾಸಗಿ ಹವಾಮಾನ ಮನ್ಸೂಚನೆ ಕಂಪನಿಯಾದ ಸ್ಕೈಮೇಟ್ ವೆದರ್ ಸತತ ಮೂರನೇ ವರ್ಷ ಮಳೆಗಾಲ ಸಾಮಾನ್ಯವಾಗಿರುತ್ತದೆ ಎಂದು ಮುನ್ಸೂಚನೆ ನೀಡಿದೆ. ಸ್ಕೈಮೇಟ್ ಪ್ರಕಾರ ಮಾನ್ಸೂನ್ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. 2021 Read more…

ಇನ್ನೂ 10 ವರ್ಷ ವಿಶ್ವವನ್ನು ಕಾಡಲಿದೆಯಾ ಕೊರೊನಾ…? ಬಯೋನ್‌ ಟೆಕ್‌ ಸಿಇಒ ಹೇಳಿದ್ದೇನು…?

ಕೊರೋನಾಗೆ ನಾವು 6 ತಿಂಗಳಿನಲ್ಲಿ ವ್ಯಾಕ್ಸಿನ್ ಅನ್ನು ಜಗತ್ತಿನಾದ್ಯಂತ ವಿತರಿಸಿದರೂ ಸಹ ಇನ್ನೂ 10 ವರ್ಷಕ್ಕಿಂತ ಹೆಚ್ಚು ಕಾಲ ಈ ಕೋವಿಡ್ -19 ಪಿಡುಗು ಇರುತ್ತದೆ ಎಂದು ಬಯೋನ್ Read more…

ಲಸಿಕೆ ನಿರೀಕ್ಷೆಯಲ್ಲಿದ್ದ ದೇಶದ ಜನತೆಗೆ ಸಿಹಿ ಸುದ್ದಿ, ಜನವರಿಯಿಂದ ವ್ಯಾಕ್ಸಿನ್ ವಿತರಣೆ

ನವದೆಹಲಿ: ಜನವರಿಯಿಂದ ಕೊರೋನಾ ಲಸಿಕೆ ವಿತರಣೆ ಆರಂಭವಾಗಲಿದೆ. ಅಕ್ಟೋಬರ್ ವೇಳೆಗೆ ದೇಶ ಸಹಜತೆಗೆ ಮರಳಲಿದೆ ಎನ್ನುವ ವಿಶ್ವಾಸ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಓ ಆದಾರ್ ಪೂನಾವಾಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Získejte inspiraci a tipy pro vytváření chutných jídel doma, objevte nové lifestylové triky a naučte se pěstovat zdravé plodiny ve vaší zahradě. S našimi užitečnými články a nápady získáte dovednosti potřebné pro zlepšení kvality života a radost z vaší kuchyně a zahrady. Získejte nejlepší rady a triky od našich odborníků a staničte se mistrem ve vaření, životním stylu a zahradničení. Potraviny, které nejsou vhodné k konzumaci s kávou: Jak se zbavit Neuvěřitelný trik, o kterém vědí pouze ty nejlepší hospodyňky: proč Jak se zbavit čajových usazenin na šálcích Jak se zbavit zápachu z chladničky doma: 5 osvědčených Jak snížit Proč byste neměli házet knedlíky do vroucí vody: nečekaný důvod 5 způsobů, Jak se zbavit Jak efektivně odstranit staré usazeniny Brambory se Jak rychle vyčistit Tipy pro domácnost, kuchařství a zahradničení - články plné užitečných rad a triků, které vám pomohou v každodenním životě. Navštivte náš web pro jedinečné recepty, kreativní nápady a inspiraci pro úspěšnou zahradničení!