KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

4.45 ಕೋಟಿ ರೂ. GST ಬಾಕಿ ಇದೆ ಎಂದು ಪೈಸೆ ಪೈಸೆಗೂ ಪರದಾಡುತ್ತಿದ್ದ ಮಹಿಳೆ ಬ್ಯಾಂಕ್ ಖಾತೆ ಫ್ರೀಜ್….!

Published July 25, 2024 at 2:24 pm
Share
SHARE

ತಮಿಳುನಾಡಿನ ತಿರುಪತ್ತೂರಿನ ಅಂಬೂರಿನ 31 ವರ್ಷದ ಗೃಹಿಣಿ ಮುಬೀನಾ ಫಜ್ಲುರ್ರಹ್ಮಾನ್ ಆಘಾತಕ್ಕೊಳಗಾಗಿದ್ದಾರೆ. ಅವರ ಎಸ್‌ಬಿಐ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಮುಬೀನಾ, ಗ್ಯಾಸ್ ಸಬ್ಸಿಡಿ ಸೇರಿದಂತೆ ಸರ್ಕಾರದ ಯೋಜನೆಗಳಿಂದ ಹಣಕಾಸಿನ ನೆರವು ಪಡೆಯಲು ಈ ಬ್ಯಾಂಕ್‌ ಖಾತೆ ತೆರೆದಿದ್ದರು. ಆದ್ರೆ 4.46 ಕೋಟಿ ಜಿಎಸ್‌ಟಿ  ಡಿಫಾಲ್ಟ್ ಇದೆ ಎನ್ನುವ ಕಾರಣಕ್ಕೆ ಅವರ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಇದ್ರಿಂದ ಮುಬೀನಾ ಕುಟುಂಬ ಸಂಕಷ್ಟದಲ್ಲಿದೆ.

ಎಂಆರ್‌ಕೆ ಎಂಟರ್‌ಪ್ರೈಸಸ್ ಎಂಬ ಹೆಸರಿನ ಕಂಪನಿ, ಮುಬೀನಾ ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌ ಹಾಗೂ ಬ್ಯಾಂಕ್‌ ಖಾತೆ ಬಳಸಿಕೊಂಡು ಮೋಸ ಮಾಡಿದೆ. ಇದ್ರಿಂದಾಗಿ ಮುಬೀನಾಗೆ ಯಾವುದೇ ಸರ್ಕಾರಿ ಹಣ ಸಿಗ್ತಿಲ್ಲ. ಕಲೈಂಜರ್ ಮಗಳಿರ್ ಉರಿಮೈ ತಿಟ್ಟಂ ಯೋಜನೆಯಡಿ ಅವರಿಗೆ ಸಾವಿರ ರೂಪಾಯಿ ಸಿಗ್ತಿತ್ತು. ಎರಡು ತಿಂಗಳಿಂದ ಆ ಹಣ ಸಿಗದೆ ಅವರಿಗೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ.

ಮುಬೀನಾ ಪತಿ ಅಹ್ಮದ್‌, ಲೆದರ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ 15 ಸಾವಿರ ರೂಪಾಯಿ ಸಂಬಳ ಬರುತ್ತದೆ. ಮೂವರು ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಸಮಸ್ಯೆ ಬಗೆಹರಿಸುವಂತೆ ದಂಪತಿ ತಿರುಪತ್ತೂರು ಎಸ್ಪಿ ಕಚೇರಿ ಮತ್ತು ವೆಲ್ಲೂರಿನ ಜಿಎಸ್‌ಟಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

You Might Also Like

ವಿಡಿಯೋದಿಂದ ಬಯಲಾಯ್ತು ಪತ್ನಿಯ ಅಸಲಿಯತ್ತು, 7 ವರ್ಷದ ನಂತರ ಪತಿ ಕೊಲೆ ರಹಸ್ಯ ಬಹಿರಂಗ

RAIN ALERT: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮುನ್ಸೂಚನೆ

ALERT : ‘ನಾನ್ ವೆಜ್’ ಪ್ರಿಯರೇ ಅಪ್ಪಿ ತಪ್ಪಿಯೂ ಈ ಮೀನು ತಿನ್ನಬೇಡಿ, ಕ್ಯಾನ್ಸರ್ ಬರುತ್ತೆ ಎಚ್ಚರ.!

ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಗೆ ಆರ್ಥಿಕ ನೆರವು, ಆಶ್ರಯ ನೀಡಿದ್ದ ಕಾಂಗ್ರೆಸ್ ನಾಯಕಿ ಅರೆಸ್ಟ್

BREAKING : ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್ : ತಮಿಳುನಾಡಿನಲ್ಲಿ ಮತ್ತೋರ್ವ ಆರೋಪಿ ಅರೆಸ್ಟ್.!

TAGGED:GSTaccountಮೋಸTamilNaduಖಾತೆಬ್ಯಾಂಕ್ಜಿಎಸ್ಟಿFrozen
Share This Article
Facebook Copy Link Print

Latest News

ವಿಡಿಯೋದಿಂದ ಬಯಲಾಯ್ತು ಪತ್ನಿಯ ಅಸಲಿಯತ್ತು, 7 ವರ್ಷದ ನಂತರ ಪತಿ ಕೊಲೆ ರಹಸ್ಯ ಬಹಿರಂಗ
RAIN ALERT: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮುನ್ಸೂಚನೆ
ALERT : ‘ನಾನ್ ವೆಜ್’ ಪ್ರಿಯರೇ ಅಪ್ಪಿ ತಪ್ಪಿಯೂ ಈ ಮೀನು ತಿನ್ನಬೇಡಿ, ಕ್ಯಾನ್ಸರ್ ಬರುತ್ತೆ ಎಚ್ಚರ.!
ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಗೆ ಆರ್ಥಿಕ ನೆರವು, ಆಶ್ರಯ ನೀಡಿದ್ದ ಕಾಂಗ್ರೆಸ್ ನಾಯಕಿ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

Be Alert : ಅಪ್ಪಿ ತಪ್ಪಿಯೂ ಇಂತಹ ‘ಮೊಬೈಲ್ ಚಾರ್ಜರ್’ ಬಳಸಬೇಡಿ : ಕೇಂದ್ರ ಸರ್ಕಾರದಿಂದ ಎಚ್ಚರಿಕೆ.!
ಗಮನಿಸಿ : G-Mail ಸ್ಟೋರೇಜ್ ಫುಲ್ ಆಗಿದ್ಯಾ..? ಒಟ್ಟಿಗೆ ಜಸ್ಟ್ ಹೀಗೆ ಕ್ಲಿಯರ್ ಮಾಡಿ.!
EAR CLEANER : ಏನ್ ಟೆಕ್ನಾಲಜಿ ಗುರು..? : ಕಿವಿ ಸ್ವಚ್ಛಗೊಳಿಸುವುದಕ್ಕೂ ಬಂತು ಮೆಷಿನ್ |WATCH VIDEO

Entertainment

BIG NEWS: 8ನೇ ತಿಂಗಳಿಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ನಟಿ ಭಾವನಾ: ಓರ್ವ ಮಗು ಸಾವು!
BREAKING: ಬಿಗ್ ಬಾಸ್ ಶೋಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲು ಮುಂದಾದ ಅಧಿಕಾರಿಗಳು
BIG NEWS: ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ

Sports

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ವಿವಾಹಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ
ವಿಶ್ವಕಪ್ ಗೆದ್ದ ಸ್ಮೃತಿ ಮಂಧಾನ ಹೊಸ ಅಧ್ಯಾಯ: ಸಿಂಗರ್ ಪಲಾಶ್ ಜೊತೆ ನಿಶ್ಚಿತಾರ್ಥ ದೃಢ | VIDEO VIRAL
BREAKING: ವಂಚನೆ ಪ್ರಕರಣದಲ್ಲಿ ಸೂರತ್ ಕ್ರಿಕೆಟ್ ಅಸೋಸಿಯೇಷನ್ ​​ಅಧ್ಯಕ್ಷ ಅರೆಸ್ಟ್

Special

SHOCKING : ‘ಎಲ್ಲರ ಅಮ್ಮ ಸಾಯ್ತಾರೆ ‘ : ರಜೆ ಕೇಳಿದ ಉದ್ಯೋಗಿಗೆ ಬ್ಯಾಂಕ್ ಅಧಿಕಾರಿ ತರಾಟೆ.!
ಸ್ವಂತ ‘ಬ್ಯುಸಿನೆಸ್’ ಮಾಡ್ಬೇಕು ಅಂದುಕೊಂಡಿದ್ದೀರಾ..? ‘ಪೋಸ್ಟ್ ಆಫೀಸ್’ ಫ್ರಾಂಚೈಸಿ ಮಾಡಿ ತಿಂಗಳಿಗೆ 50,000 ಆದಾಯ ಗಳಿಸಿ
ನವ ದಂಪತಿ ಅನ್ಯೋನ್ಯತೆಯಿಂದಿರುವುದು ಯಾವಾಗ…….?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?