KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

4.45 ಕೋಟಿ ರೂ. GST ಬಾಕಿ ಇದೆ ಎಂದು ಪೈಸೆ ಪೈಸೆಗೂ ಪರದಾಡುತ್ತಿದ್ದ ಮಹಿಳೆ ಬ್ಯಾಂಕ್ ಖಾತೆ ಫ್ರೀಜ್….!

Published July 25, 2024 at 2:24 pm
Share
SHARE

ತಮಿಳುನಾಡಿನ ತಿರುಪತ್ತೂರಿನ ಅಂಬೂರಿನ 31 ವರ್ಷದ ಗೃಹಿಣಿ ಮುಬೀನಾ ಫಜ್ಲುರ್ರಹ್ಮಾನ್ ಆಘಾತಕ್ಕೊಳಗಾಗಿದ್ದಾರೆ. ಅವರ ಎಸ್‌ಬಿಐ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಮುಬೀನಾ, ಗ್ಯಾಸ್ ಸಬ್ಸಿಡಿ ಸೇರಿದಂತೆ ಸರ್ಕಾರದ ಯೋಜನೆಗಳಿಂದ ಹಣಕಾಸಿನ ನೆರವು ಪಡೆಯಲು ಈ ಬ್ಯಾಂಕ್‌ ಖಾತೆ ತೆರೆದಿದ್ದರು. ಆದ್ರೆ 4.46 ಕೋಟಿ ಜಿಎಸ್‌ಟಿ  ಡಿಫಾಲ್ಟ್ ಇದೆ ಎನ್ನುವ ಕಾರಣಕ್ಕೆ ಅವರ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಇದ್ರಿಂದ ಮುಬೀನಾ ಕುಟುಂಬ ಸಂಕಷ್ಟದಲ್ಲಿದೆ.

ಎಂಆರ್‌ಕೆ ಎಂಟರ್‌ಪ್ರೈಸಸ್ ಎಂಬ ಹೆಸರಿನ ಕಂಪನಿ, ಮುಬೀನಾ ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌ ಹಾಗೂ ಬ್ಯಾಂಕ್‌ ಖಾತೆ ಬಳಸಿಕೊಂಡು ಮೋಸ ಮಾಡಿದೆ. ಇದ್ರಿಂದಾಗಿ ಮುಬೀನಾಗೆ ಯಾವುದೇ ಸರ್ಕಾರಿ ಹಣ ಸಿಗ್ತಿಲ್ಲ. ಕಲೈಂಜರ್ ಮಗಳಿರ್ ಉರಿಮೈ ತಿಟ್ಟಂ ಯೋಜನೆಯಡಿ ಅವರಿಗೆ ಸಾವಿರ ರೂಪಾಯಿ ಸಿಗ್ತಿತ್ತು. ಎರಡು ತಿಂಗಳಿಂದ ಆ ಹಣ ಸಿಗದೆ ಅವರಿಗೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ.

ಮುಬೀನಾ ಪತಿ ಅಹ್ಮದ್‌, ಲೆದರ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ 15 ಸಾವಿರ ರೂಪಾಯಿ ಸಂಬಳ ಬರುತ್ತದೆ. ಮೂವರು ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಸಮಸ್ಯೆ ಬಗೆಹರಿಸುವಂತೆ ದಂಪತಿ ತಿರುಪತ್ತೂರು ಎಸ್ಪಿ ಕಚೇರಿ ಮತ್ತು ವೆಲ್ಲೂರಿನ ಜಿಎಸ್‌ಟಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

You Might Also Like

ರಾಜ್ಯದಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಮೇಲೆ 1 ರೂ. ಸೆಸ್: ಆರ್ಥಿಕ ಇಲಾಖೆಗೆ ಕಾರ್ಮಿಕ ಇಲಾಖೆ ಪ್ರಸ್ತಾವ

ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಮುಂದಿನ ಅಧಿವೇಶನದಲ್ಲಿ ಜಿಬಿಎ 2ನೇ ತಿದ್ದುಪಡಿ ವಿಧೇಯಕ ಮಂಡನೆ: ಬೆಂಗಳೂರು ರಸ್ತೆಗಳಲ್ಲಿ ಕಸಗುಡಿಸುವ ಯಂತ್ರವನ್ನು ₹613.25 ಕೋಟಿ ಮೊತ್ತದಲ್ಲಿ ಬಾಡಿಗೆ ಪಡೆಯಲು ಅನುಮೋದನೆ

ಮೇಕೆದಾಟು ಕುರಿತ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಮಾತ್ರವಲ್ಲ ತಮಿಳುನಾಡು, ಪುದುಚೇರಿಗೂ ಸಂದ ಜಯ: ಡಿಸಿಎಂ ಡಿಕೆ

ರಾಜ್ಯದ ರೈಲು ನಿಲ್ದಾಣಗಳಿಗೆ ಗಣ್ಯ ವ್ಯಕ್ತಿಗಳ ಹೆಸರು ನಾಮಕರಣ ಮಾಡಲು ಶಿಫಾರಸು

TAGGED:GSTaccountಮೋಸTamilNaduಖಾತೆಬ್ಯಾಂಕ್ಜಿಎಸ್ಟಿFrozen
Share This Article
Facebook Copy Link Print

Latest News

ರಾಜ್ಯದಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಮೇಲೆ 1 ರೂ. ಸೆಸ್: ಆರ್ಥಿಕ ಇಲಾಖೆಗೆ ಕಾರ್ಮಿಕ ಇಲಾಖೆ ಪ್ರಸ್ತಾವ
ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಮುಂದಿನ ಅಧಿವೇಶನದಲ್ಲಿ ಜಿಬಿಎ 2ನೇ ತಿದ್ದುಪಡಿ ವಿಧೇಯಕ ಮಂಡನೆ: ಬೆಂಗಳೂರು ರಸ್ತೆಗಳಲ್ಲಿ ಕಸಗುಡಿಸುವ ಯಂತ್ರವನ್ನು ₹613.25 ಕೋಟಿ ಮೊತ್ತದಲ್ಲಿ ಬಾಡಿಗೆ ಪಡೆಯಲು ಅನುಮೋದನೆ
ಮೇಕೆದಾಟು ಕುರಿತ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಮಾತ್ರವಲ್ಲ ತಮಿಳುನಾಡು, ಪುದುಚೇರಿಗೂ ಸಂದ ಜಯ: ಡಿಸಿಎಂ ಡಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!
ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ

Entertainment

ಶಾಲೆಗಳಲ್ಲಿ ಪ್ರಧಾನಿ ಮೋದಿ ಕುರಿತಾದ ಸಿನಿಮಾ ‘ಚಲೋ ಜೀತೇ ಹೈ’ ಪ್ರದರ್ಶನಕ್ಕೆ ಶಿಕ್ಷಣ ಸಚಿವಾಲಯ ನಿರ್ದೇಶನ.!
BREAKING NEWS: ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ | Mohanlal to receive Dadasaheb Phalke Award
ಕೇಂದ್ರ ಸಚಿವನಾದ ಮೇಲೆ ಆದಾಯ ಕುಸಿತ: ರಾಜೀನಾಮೆ ನೀಡಿ ಮತ್ತೆ ಸಿನಿಮಾ ವೃತ್ತಿ ಜೀವನಕ್ಕೆ ಸುರೇಶ್ ಗೋಪಿ ಇಂಗಿತ

Sports

BREAKING : ಎಲ್ಲಾ ಮಹಿಳಾ ಒಲಿಂಪಿಕ್ ಸ್ಪರ್ಧೆಗಳಿಂದ ಟ್ರಾನ್ಸ್‌ಜೆಂಡರ್ ನಿಷೇಧಿಸಲು ನಿರ್ಧಾರ : ವರದಿ
ಸತತ 8 ಸಿಕ್ಸರ್ ಸಹಿತ ಕೇವಲ 11 ಎಸೆತಗಳಲ್ಲಿ ಅಜೇಯ 50 ರನ್…! ಅತಿ ವೇಗದ ಅರ್ಧಶತಕ ಬಾರಿಸಿ ವಿಶ್ವ ದಾಖಲೆಗೆ ಭಾಜನರಾದ ಆಕಾಶ್ ಚೌಧರಿ
KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ

Special

ಚಾಣಕ್ಯ ನೀತಿ : ಅಪ್ಪಿ ತಪ್ಪಿಯೂ ಈ ಇಂತಹ ವಿಷ್ಯಗಳನ್ನ ಹೆಂಡ್ತಿಗೆ ಹೇಳ್ಬೇಡಿ.!
OMG : ಇದು ವಿಶ್ವದ ಅತ್ಯಂತ ‘ದುಬಾರಿ ಉಡುಗೆ’ : 10 ಕೆ.ಜಿ ಚಿನ್ನದಿಂದ ತಯಾರಾದ ಬಟ್ಟೆ ತೊಟ್ಟ ರೂಪಸಿ.!
ಹಣವಂತ ಹುಡುಗರಿಗೆ ಹುಡುಗಿಯರು ಆಕರ್ಷಿತರಾಗೋದು ಯಾಕೆ ಗೊತ್ತಾ….?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?