BREAKING : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ದುರ್ಮರಣ

ಯಾದಗಿರಿ : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಆರ್ ಹೊಸಳ್ಳಿ ಬಳಿ ನಡೆದಿದೆ.

ಮೃತರನ್ನು ಮನು ಚವ್ಹಾಣ್ (35) ಹಣಮಂತ (30) ಎಂದು ಗುರುತಿಸಲಾಗಿದೆ. ಮೃತಪಟ್ಟ ಇಬ್ಬರು ಯಾದಗರಿಯ ಮುದ್ನಾಳ್ ತಾಂಡದ ನಿವಾಸಿಗಳು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read