ಬೆಂಗಳೂರು : ಚರಂಡಿಯಲ್ಲಿ ಟೆಕ್ಕಿಗಳು ಬೈಕ್ ಸಂಚಾರ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಈ ವಿಚಾರ ಭಾರಿ ಟೀಕೆಗೆ ಕಾರಣವಾಗಿತ್ತು. ಈ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಕಲ್ಪನೆಯಡಿ ದ್ವಿಚಕ್ರ ವಾಹನ ಸವಾರರಿಗೆ ವಿಶೇಷ ಟನಲ್ ರೋಡ್ ನಿರ್ಮಿಸಿರುವ ಡಿಸಿಎಂ ಡಿಕೆ ಶಿವಕುಮಾರ್ಅವರಿಗೆ ಅಭಿನಂದನೆಗಳು! ಈ ವಿಶಿಷ್ಟ ಸಾಧನೆಗಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಲಭಿಸಲೇಬೇಕು ಎಂದುಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಕಲ್ಪನೆಯಡಿ ದ್ವಿಚಕ್ರ ವಾಹನ ಸವಾರರಿಗೆ ವಿಶೇಷ ಟನಲ್ ರೋಡ್ ನಿರ್ಮಿಸಿರುವ ಡಿಸಿಎಂ @DKShivakumar ಅವರಿಗೆ ಅಭಿನಂದನೆಗಳು!
— R. Ashoka (@RAshokaBJP) November 7, 2025
ಈ ವಿಶಿಷ್ಟ ಸಾಧನೆಗಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಲಭಿಸಲೇಬೇಕು.@BJP4Karnataka pic.twitter.com/CvhJ4XNVBt
