BREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದಾಗಲೇ ಹಿಂಸಾಚಾರ ನಡೆದಿದೆ. ಸಚಿವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಸಚಿವ ನಿರಂಜನ್ ರೆಡ್ಡಿ ಕಾರಿನ ಮೇಲೆ ಅಪರಿಚಿತರ ಗುಂಪು ಕಲ್ಲು ತೂರಾಟ ನಡೆಸಿದೆ. ತೆಲಂಗಾಣದ ವನಪರ್ತಿ ಬಳಿ ಈ ಘಟನೆ ನಡೆದಿದೆ.

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, 66 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಬಿಆರ್ ಎಸ್ 39 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read