‘ಮಾನಸಿಕ ಸ್ವಾಸ್ಥ್ಯ’ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರದಿಂದ ‘ಟೆಲಿ ಮನಸ್’ ಆ್ಯಪ್ ಬಿಡುಗಡೆ.!

ಬೆಂಗಳೂರು : ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರ ಟೆಲಿ ಮನಸ್ ಆ್ಯಪ್ ಬಿಡುಗಡೆ ಮಾಡಿದೆ.

ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು ʼಟೆಲಿ ಮನಸ್ʼ ಆ್ಯಪ್ ಸಹಕಾರಿಯಾಗಲಿದೆ. ಗೂಗಲ್ ಪ್ಲೇ ಸ್ಟೋರ್ನಲ್ಲಿ ಟೆಲಿಮನಸ್ ಆ್ಯಪ್ ಲಭ್ಯವಿದ್ದು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗಲಿದೆ. ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read