ಬೆಂಗಳೂರು : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ನಿಧನರಾಗಿದ್ದಾರೆ.ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.
ಕೊಪ್ಪಳ ಮೂಲದ ನಟ ಆರ್ಯನ್ ಗವಿ ಸ್ವಾಮಿ ವಸ್ತ್ರದ ಕಳೆದ 15 ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಹುಟ್ಟು ಹಬ್ಬದ ದಿನವೇ ಆರ್ಯನ್ ಮೃತಪಟ್ಟಿದ್ದು, ಕುಟುಂಬದವರು ನೋವಿನಲ್ಲೂ ಆರ್ಯನ್ ಮೃತದೇಹದ ಕೈ ಹಿಡಿದು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ್ದಾರೆ. ಹಾಗೂ ಪುತ್ರನ ಅಂಗಾಂಗ ದಾನ ಮಾಡಿ ಕುಟುಂಬದವರು ಸಾರ್ಥಕತೆ ಮೆರೆದಿದ್ದಾರೆ.
