ಆ.5 ರಂದು ಶಿವಮೊಗ್ಗ ನಗರದ ಹಲವೆಡೆ ನೀರು ಸರಬರಾಜು ವ್ಯತ್ಯಯ

ಶಿವಮೊಗ್ಗ : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ ದೇವಸ್ಥಾನ, ಸಹ್ಯಾದ್ರಿ ಕಾಲೇಜ್ (ಎಂ.ಆರ್.ಎಸ್.), ಸಹ್ಯಾದ್ರಿ ಕಾಲೇಜ್-2, ಗುಡ್ಡೇಕಲ್, ಪುರಲೆ, ಸಿದ್ದೇಶ್ವರ ನಗರ, ವಾದಿ-ಎ-ಹುದಾ, ಮೆಹಬೂಬ್‌ನಗರ, ಹರಿಗೆ, ಮಲವಗೊಪ್ಪ ಪ್ರದೇಶಗಳಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read