ಶಿವರಾತ್ರಿ ಜಾಗರಣೆಯಂದೇ ಕಲ್ಲು ಎತ್ತಿಹಾಕಿ ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ..!

ಚಿಕ್ಕಬಳ್ಳಾಪುರ : ಶಿವರಾತ್ರಿ ಜಾಗರಣೆಯಂದೇ ಪತಿ ಕಲ್ಲು ಎತ್ತಿಹಾಕಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ನರಸಮ್ಮ (45) ಕೊಲೆಯಾದ ಮಹಿಳೆ. ಪತಿ ನರಸಪ್ಪ ಎಂಬಾತ ಈ ಕೃತ್ಯ ಎಸಗಿದ್ದಾನೆ. ಮಹಿಳೆಗೆ ಚಾಕು ಇರಿದ ಪತಿ ನಂತರ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ಸಂಬಂಧ ಪಾತಹಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read