ಸಿನಿ ಬ್ರೇಕಿಂಗ್ : ಮಲೆನಾಡಿನ ಸೊಬಗಿನ ‘ಕೆರೆಬೇಟೆ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಮಲೆನಾಡಿನ ಸೊಬಗನ್ನು ಅನಾವರಣಗೊಳಿಸುವ ಬಹು ನಿರೀಕ್ಷಿತ ರಾಜ್ ಗುರು ನಿರ್ದೇಶನದ ‘ಕೆರೆ ಬೇಟೆ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ.

ಜನಮನ ಸಿನಿಮಾಸ್ ಬ್ಯಾನರ್ ನಲ್ಲಿ ಜೈ ಶಂಕರ್ ಪಾಟೀಲ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ರಾಜ್ ಗುರು ನಿರ್ದೇಶಿಸುತ್ತಿದ್ದಾರೆ. ಗೌರಿಶಂಕರ್ ಸೇರಿದಂತೆ ಬಿಂದು ಶಿವರಾಂ, ಗೋಪಾಲ್ ದೇಶಪಾಂಡೆ, ಸಂಪತ್ ಮೈತ್ರಿಯ, ಹರಿಣಿ ಶ್ರೀಕಾಂತ್, ರಾಕೇಶ್ ಪೂಜಾರಿ ವರ್ಧನ್ ತೀರ್ಥಹಳ್ಳಿ ಹಾಗೂ ರಾಮದಾಸ್ ಬಣ್ಣ ಹಚ್ಚಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ ಹಾಗೂ ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ. ಜ್ಞಾನೇಶ್ ಬಿ ಮಾತಾಡ್ ಸಂಕಲನ, ಕೀರ್ತನ್ ಪೂಜಾರಿ ಛಾಯಾಗ್ರಹಣ, ಟೈಗರ್ ಶಿವು ಹಾಗೂ ಡ್ಯಾನಿ ಸಾಹಸ ನಿರ್ದೇಶನ, ಗಗನ್ ಸಂಗೀತ ಸಂಯೋಜನೆ ನೀಡಿದ್ದಾರೆ.

ರಾಜ್ ಗುರು ಅವರು ಮಲೆನಾಡಿನ ಈ ವಿಭಿನ್ನ ಸಂಸ್ಕೃತಿಯನ್ನು ಮೊದಲ ಬಾರಿಗೆ ತೆರೆಮೇಲೆ ತರುತ್ತಿದ್ದಾರೆ . ಉತ್ತಮ ಹಳ್ಳಿ ಸೊಗಡಿನ ಸಿನಿಮಾದ ಮೂಲಕ ಗೌರಿಶಂಕರ್ ತೆರೆ ಮೇಲೆ ಮಿಂಚಲಿದ್ದಾರೆ. ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read