BREAKING : ರಾಜ್ಯದಲ್ಲಿ ‘ಸಚಿವ ಸಂಪುಟ’ ಪುನರ್ ರಚನೆ ಇಲ್ಲ : DCM ಡಿ.ಕೆ ಶಿವಕುಮಾರ್ ಸ್ಪಷ್ಟನೆ

ನವದೆಹಲಿ : ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಇಲ್ಲ ಎಂದು ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ( DCM D.K Shivakumar) ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಇಲ್ಲ. ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರುತ್ತಿದ್ದಾರೆ. ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುತ್ತಿದ್ದೇವೆ. ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಅನುಮತಿ ಕೇಳುತ್ತಿದ್ದೇವೆ ಎಂದರು.

ಇಂದು ಜಲಶಕ್ತಿ ಸಚಿವರನ್ನ ಭೇಟಿ ಮಾಡುತ್ತೇವೆ. ರಾಜ್ಯದ ನೀರಾವರಿ ಯೋಜನೆ ಬಗ್ಗೆ ಮಾಹಿತಿ ನೀಡಿ ಚರ್ಚಿಸುತ್ತೇವೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read