ರಾಜ್ಯದಲ್ಲಿ ‘ಕೊರೊನಾ’  ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಚಿಕ್ಕಮಗಳೂರು : ಕೊರೊನಾ   ಬಗ್ಗೆ  ಆತಂಕದ ಸ್ಥಿತಿ ಇನ್ನೂ ಬಂದಿಲ್ಲ , ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ ಜನರು ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಹೊಸ ವರ್ಷಾಚರಣೆಗೆ ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಆಗಿಲ್ಲ,  ಅಧಿಕಾರಿಗಳ ಜೊತೆ ಸಭೆ ಕರೆದಿದ್ದೇವೆ, ಆರೋಗ್ಯ ಇಲಾಖೆ ಸಭೆ ನಡೆಸಿ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.

ಜೊತೆ ಚರ್ಚಿಸಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.
ರಾಜ್ಯದಲ್ಲಿ ಸದ್ಯಕ್ಕೆ ಕೊರೊನಾ ಆತಂಕದ ಯಾವುದೇ ಲಕ್ಷಣಗಳು ಇಲ್ಲ, ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ, ಆತಂಕ ಬೇಡ ಎಂದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read