ಮಳೆ ಬಂದ ವೇಳೆ ಮರದಡಿ ನಿಂತಾಗಲೇ ಬಂದೆರಗಿದ ಸಿಡಿಲು: ಇಬ್ಬರ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.

ಏಕನಾಥ ವಾಗಮೂಡೆ(55), ಸತೀಶ ಶಳಕೆ(40) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರೂ ವಾಡಿ ಪಟ್ಟಣದ ರೈಲ್ವೆ ಕಾಲೋನಿ ನಿವಾಸಿಗಳಾಗಿದ್ದಾರೆ. ಮಳೆ ಬಂದ ಹಿನ್ನೆಲೆ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read