KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

Published September 22, 2023 at 6:20 am
Share
SHARE

ಬೆಂಗಳೂರು :ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರ ಇಂದು ಕೊನೆಯ ದಿನವಾಗಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-2024ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ. ನೋಂದಣಿಯಾಗಿರುವ ಕಾರ್ಮಿಕರ ಮಕ್ಕಳು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬುಹುದಾಗಿರುತ್ತದೆ.

ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆ.19 ಅಂತಿಮ ದಿನವಾಗಿದ್ದು, ಆದರೆ ಎರಡು ದಿನ ರಜೆಗಳು ಬಂದಿರುವ ಮೇರೆಗೆ ಸೆ. 22ರ ಸಾಯಂಕಾಲ 5:30ರ ವರೆಗೆ ಅರ್ಜಿ ಸಲ್ಲಿಕೆಗಾಗಿ ಅವಕಾಶ ಕಲ್ಪಿಸಲಾಗಿದೆ. ತದನಂತರ ಬರುವ ಯಾವುದೇ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ. ಇದೇ ಅಂತಿಮ ದಿನಾಂಕವೆಂದು ಪರಿಗಣಿಸಬೇಕು.

You Might Also Like

BIG NEWS: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ? ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಹೇಳಿಕೆ

BREAKING: ಕೆಂಪು ಕೋಟೆ ಸ್ಫೋಟ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಆತ್ಮಹತ್ಯಾ ಬಾಂಬರ್‌ ಸಹಾಯಕ ಅರೆಸ್ಟ್

ಕಲ್ಲಿನ ಕ್ವಾರಿಯಲ್ಲಿ ಭಾರೀ ಅವಘಡ: ಗಣಿ ಕುಸಿದು ಮೂವರು ಸಾವು: ಅವಶೇಷಗಳಡಿ 9 ಕಾರ್ಮಿಕರು

BREAKING: ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಡಿಸಿಎಂ ಡಿಕೆ ಮಹತ್ವದ ಹೇಳಿಕೆ

ಸೀರೆಗಾಗಿ ಜಗಳ: ಮದುವೆಗೆ ಒಂದು ಗಂಟೆ ಮೊದಲು ವರನಿಂದಲೇ ವಧು ಕೊಲೆ

TAGGED:ಕಾರ್ಮಿಕರುಅರ್ಜಿ ಸಲ್ಲಿಕೆLabourersPUC Studentsಉಚಿತ ಲ್ಯಾಪ್ ಟಾಪ್ಪಿಯುಸಿ ವಿದ್ಯಾರ್ಥಿಗಳುFree Laptopsapplications submitted
Share This Article
Facebook Copy Link Print

Latest News

BIG NEWS: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ? ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಹೇಳಿಕೆ
BREAKING: ಕೆಂಪು ಕೋಟೆ ಸ್ಫೋಟ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಆತ್ಮಹತ್ಯಾ ಬಾಂಬರ್‌ ಸಹಾಯಕ ಅರೆಸ್ಟ್
ಕಲ್ಲಿನ ಕ್ವಾರಿಯಲ್ಲಿ ಭಾರೀ ಅವಘಡ: ಗಣಿ ಕುಸಿದು ಮೂವರು ಸಾವು: ಅವಶೇಷಗಳಡಿ 9 ಕಾರ್ಮಿಕರು
BREAKING: ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಡಿಸಿಎಂ ಡಿಕೆ ಮಹತ್ವದ ಹೇಳಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!
ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!
ಗಮನಿಸಿ : G-Mail ಸ್ಟೋರೇಜ್ ಫುಲ್ ಆಗಿದ್ಯಾ..? ಒಟ್ಟಿಗೆ ಜಸ್ಟ್ ಹೀಗೆ ಕ್ಲಿಯರ್ ಮಾಡಿ.!

Entertainment

BREAKING: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಲಿರಿಕಲ್ ಸಾಂಗ್ ರಿಲೀಸ್
BREAKING: ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್
BREAKING: ‘ಶೋಲೆ’ ಖ್ಯಾತಿಯ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು

Sports

ಮೊದಲ ಟೆಸ್ಟ್ ಗೆದ್ದ ದಕ್ಷಿಣ ಆಫ್ರಿಕಾ, ಸರಣಿಯಲ್ಲಿ 1-0 ಮುನ್ನಡೆ
BREAKING: ಐಪಿಎಲ್ ಹರಾಜು ದಿನಾಂಕ ಮತ್ತು ಸ್ಥಳ ಫಿಕ್ಸ್: ಇಲ್ಲಿದೆ ಮಾಹಿತಿ
ಟೆಸ್ಟ್ ಪಂದ್ಯದ ಹೊತ್ತಲ್ಲೇ ಟೀಂ ಇಂಡಿಯಾಗೆ ಶಾಕ್: ನಾಯಕ ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

Special

ಹಲವು ದಿನಗಳು ʼಅಲೋವೆರಾʼ ಹಾಳಾಗದಂತೆ ಸಂರಕ್ಷಿಸಲು ಇಲ್ಲಿದೆ ಟಿಪ್ಸ್
ಕುಟುಂಬದೊಂದಿಗೆ ಕಾಲಕಳೆಯಲು ಸರಿಯಾಗಿರಲಿ ಸಮಯದ ನಿರ್ವಹಣೆ
ಹಣ್ಣು ತರಕಾರಿ ತಿನ್ನದ ಮಕ್ಕಳಿಗೆ ಮಾಡಿ ಈ ಉಪಾಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?