KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

Published September 22, 2023 at 6:20 am
Share
SHARE

ಬೆಂಗಳೂರು :ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರ ಇಂದು ಕೊನೆಯ ದಿನವಾಗಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-2024ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ. ನೋಂದಣಿಯಾಗಿರುವ ಕಾರ್ಮಿಕರ ಮಕ್ಕಳು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬುಹುದಾಗಿರುತ್ತದೆ.

ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆ.19 ಅಂತಿಮ ದಿನವಾಗಿದ್ದು, ಆದರೆ ಎರಡು ದಿನ ರಜೆಗಳು ಬಂದಿರುವ ಮೇರೆಗೆ ಸೆ. 22ರ ಸಾಯಂಕಾಲ 5:30ರ ವರೆಗೆ ಅರ್ಜಿ ಸಲ್ಲಿಕೆಗಾಗಿ ಅವಕಾಶ ಕಲ್ಪಿಸಲಾಗಿದೆ. ತದನಂತರ ಬರುವ ಯಾವುದೇ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ. ಇದೇ ಅಂತಿಮ ದಿನಾಂಕವೆಂದು ಪರಿಗಣಿಸಬೇಕು.

You Might Also Like

BIG NEWS: ನಾಪತ್ತೆಯಾದವರನ್ನು ಹುಡುಕದೇ ಮಿಸ್ಸಿಂಗ್ ಕೇಸ್ ಮುಕ್ತಾಯ: ಸರ್ಕಾರ, ಪೊಲೀಸ್ ಇಲಾಖೆಗೆ ವಿವರಣೆ ಕೇಳಿ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

BREAKING : ಮಹಿಳೆ ಮೇಲೆ ಅತ್ಯಾಚಾರ ಆರೋಪ : ಡಿ.ಜೆ ಹಳ್ಳಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ಸಸ್ಪೆಂಡ್.!

BREAKING: ಕೆ.ಹೆಚ್.ಮುನಿಯಪ್ಪ ಸಿಎಂ ಆದರೆ ಸ್ವಾಗತ ಮಾಡುತ್ತೇನೆ: ಕುತೂಹಲ ಮೂಡಿಸಿದ ಗೃಹ ಸಚಿವ ಪರಮೇಶ್ವರ್ ಹೇಳಿಕೆ!

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ‘SBI’ ನಲ್ಲಿ 3,500 ಹುದ್ದೆಗಳಿಗೆ ನೇಮಕಾತಿ.!

BIG NEWS: ಸುಪ್ರೀಂ ಕೋರ್ಟ್ ನ ಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ನೇಮಕಕ್ಕೆ ಬಿ.ಆರ್.ಗವಾಯಿ ಶಿಫಾರಸು

TAGGED:ಕಾರ್ಮಿಕರುಅರ್ಜಿ ಸಲ್ಲಿಕೆLabourersPUC Studentsಉಚಿತ ಲ್ಯಾಪ್ ಟಾಪ್ಪಿಯುಸಿ ವಿದ್ಯಾರ್ಥಿಗಳುFree Laptopsapplications submitted
Share This Article
Facebook Copy Link Print

Latest News

BIG NEWS: ನಾಪತ್ತೆಯಾದವರನ್ನು ಹುಡುಕದೇ ಮಿಸ್ಸಿಂಗ್ ಕೇಸ್ ಮುಕ್ತಾಯ: ಸರ್ಕಾರ, ಪೊಲೀಸ್ ಇಲಾಖೆಗೆ ವಿವರಣೆ ಕೇಳಿ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್
BREAKING : ಮಹಿಳೆ ಮೇಲೆ ಅತ್ಯಾಚಾರ ಆರೋಪ : ಡಿ.ಜೆ ಹಳ್ಳಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ಸಸ್ಪೆಂಡ್.!
BREAKING: ಕೆ.ಹೆಚ್.ಮುನಿಯಪ್ಪ ಸಿಎಂ ಆದರೆ ಸ್ವಾಗತ ಮಾಡುತ್ತೇನೆ: ಕುತೂಹಲ ಮೂಡಿಸಿದ ಗೃಹ ಸಚಿವ ಪರಮೇಶ್ವರ್ ಹೇಳಿಕೆ!
JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ‘SBI’ ನಲ್ಲಿ 3,500 ಹುದ್ದೆಗಳಿಗೆ ನೇಮಕಾತಿ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ

Automotive

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!
ಹೊಸ ಕಾರ್ ಖರೀದಿಸುವವರಿಗೆ ಭರ್ಜರಿ ಸುದ್ದಿ: 1.90 ಲಕ್ಷ ರೂ.ವರೆಗೆ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್
‘ವಾಟ್ಸಾಪ್’ ಮೂಲಕವೂ ಈಗ ‘ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ

Entertainment

BIG NEWS : ಹಾಸ್ಯನಟ ಚಿಕ್ಕಣ್ಣ ಮದುವೆ ಫಿಕ್ಸ್.! ಹುಡುಗಿ ಯಾರು ಗೊತ್ತಾ..?
BIG NEWS: ಮುಂದುವರೆದ ಡೊನಾಲ್ಡ್ ಟ್ರಂಪ್ ಸುಂಕ ಪ್ರಹಾರ: ಅಮೆರಿಕೇತರ ಸಿನಿಮಾಗಳಿಗೆ ಶೇ. 100ರಷ್ಟು ತೆರಿಗೆ ಘೋಷಣೆ
BREAKING: ಹಿರಿಯ ನಟಿ ಉಮಾಶ್ರೀಗೆ ಸಾಣೆಹಳ್ಳಿ ‘ಶ್ರೀ ಶಿವಕುಮಾರ ಪ್ರಶಸ್ತಿ’

Sports

BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!
ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ: 50ನೇ ಶತಕ ಸಿಡಿಸಿದ ರೋಹಿತ್ ಶರ್ಮಾ: ವೈಟ್ ವಾಷ್ ತಪ್ಪಿಸಿಕೊಂಡ ಭಾರತ
BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ

Special

ಕಿರಿ ಕಿರಿಗೆ ಕಾರಣವಾಗುವ ಹೇನು, ಸೀರು ನಿವಾರಣೆಗೆ ಮಾಡಿ ಈ ಮನೆ ಮದ್ದು
ಮನೆಯ ಕ್ಲೀನಿಂಗ್ ಗೂ ಉಪಯುಕ್ತ ವಿನೇಗರ್, ಬೇಕಿಂಗ್ ಸೋಡಾ
ನಿಮ್ಮ ಕೈತೋಟಕ್ಕೆ ಮನೆಯಲ್ಲಿಯೇ ‘ಕೊಕೊಪಿಟ್’ ತಯಾರಿಸಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?